ಇಳಿದ ಭೀಮೆಯ ಅಬ್ಬರ; ನಿರಾಳರಾಗುತ್ತಿರುವ ಸಂತ್ರಸ್ತರಿಗೆ ಮತ್ತೆ ಆತಂಕ ಶುರು

Suvarna News   | Asianet News
Published : Oct 21, 2020, 01:44 PM IST
ಇಳಿದ ಭೀಮೆಯ ಅಬ್ಬರ; ನಿರಾಳರಾಗುತ್ತಿರುವ ಸಂತ್ರಸ್ತರಿಗೆ ಮತ್ತೆ ಆತಂಕ ಶುರು

ಸಾರಾಂಶ

ಒಂದು ಕಡೆ ಭೀಮೆ ಪ್ರವಾಹದ ಮಟ್ಟ ಇಳಿಮುಖವಾಗುತ್ತಿದೆ.  ಇನ್ನೇನು ಒಂದೆರಡು ದಿನಗಳಲ್ಲಿ ಮನೆ ಸೇರಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಮತ್ತೆ ಮಳೆಯಾಗುತ್ತಿರುವುದು ಆತಂಕ ಮೂಡಿಸಿದೆ. 

ಬೆಂಗಳೂರು (ಅ. 21): ಒಂದು ಕಡೆ ಭೀಮೆ ಪ್ರವಾಹದ ಮಟ್ಟ ಇಳಿಮುಖವಾಗುತ್ತಿದೆ.  ಇನ್ನೇನು ಒಂದೆರಡು ದಿನಗಳಲ್ಲಿ ಮನೆ ಸೇರಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಮತ್ತೆ ಮಳೆಯಾಗುತ್ತಿರುವುದು ಆತಂಕ ಮೂಡಿಸಿದೆ. ಭೀಮೆಯ ಅಬ್ಬರಕ್ಕೆ ಈಗಾಗಲೇ 43 ಸಾವಿರಕ್ಕೂ ಹೆಚ್ಚು ಜನ ಮನೆ, ಮಠ ತೊರೆದಿದ್ದಾರೆ. ಕಲಬುರ್ಗಿ, ರಾಯಚೂರು, ವಿಜಯಪುರ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ