'ಸಿದ್ದು ಹುಲಿಯಾದ್ರೆ ಯಡಿಯೂರಪ್ಪ ರಾಜಾಹುಲಿ!'

Published : Jan 28, 2020, 10:21 AM IST
'ಸಿದ್ದು ಹುಲಿಯಾದ್ರೆ ಯಡಿಯೂರಪ್ಪ ರಾಜಾಹುಲಿ!'

ಸಾರಾಂಶ

ಸಿದ್ದು ಹುಲಿಯಾದ್ರೆ ಯಡಿಯೂರಪ್ಪ ರಾಜಾಹುಲಿ!| ಯಡಿಯೂರಪ್ಪಗೆ ಉತ್ತಮ ಆಡಳಿತ ನಡೆಸುವುದು ಹೇಗೆ ಎಂಬುದು ಗೊತ್ತಿದೆ

ಬೆಂಗಳೂರು[ಜ.28]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಲಿಯಾದರೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾ ಹುಲಿ. ಅವರಿಗೆ ಉತ್ತಮ ಆಡಳಿತ ನಡೆಸುವುದು ಹೇಗೆ ಎಂಬುದು ಗೊತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತೀಕ್ಷ್ಣವಾಗಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಮಾಧಿಕಾರ ನೀಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಉಪಚುನಾವಣೆ ಯಲ್ಲಿ ಗೆಲುವು ಸಾಧಿಸಿದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಉಳಿದದ್ದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ಬಿಜೆಪಿ ಸಹವಾಸ ಮಾಡಿದವರು ಯಾರೂ ಅತಂತ್ರರಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅತಂತ್ರವಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!
Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!