ಡಾಕ್ಟರ್ಸ್‌ ಡೇಗೆ ಶುಭಕೋರಿದ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

Suvarna News   | Asianet News
Published : Jul 01, 2020, 02:27 PM ISTUpdated : Jul 01, 2020, 03:01 PM IST
ಡಾಕ್ಟರ್ಸ್‌ ಡೇಗೆ ಶುಭಕೋರಿದ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಸಾರಾಂಶ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೈದ್ಯರ ಪರ ಸಹಾನುಭೂತಿಯನ್ನು ತೋರಿಸಬೇಕು. ಅವರೆಲ್ಲಾ ತಮ್ಮ ಜೀವವನ್ನು ಒತ್ತೆಯಿಟ್ಟು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ಕಾರ ಆರೋಗ್ಯ ಸಿಬ್ಬಂದಿಯ ಪರ ಯೋಜನೆ ರೂಪಿಸಿದರೆ ಅದಕ್ಕೆ ನಾವು ಬೆಂಬಲ ಸೂಚಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.01): ಅದೆಷ್ಟೋ ನಂಬಿ ಬಂದ ರೋಗಿಗಳನ್ನು ಆರೈಕೆ ಮಾಡುವ ಸಹೃದಯಿ ವೈದ್ಯರು ವಿಶ್ವಭಾವಕ್ಯತೆಯ ಪ್ರತೀಕವಾಗಿದ್ದಾರೆ. ಜುಲೈ 01ರಂದು ನಮ್ಮ ನಿಮ್ಮೆಲ್ಲರ ಆರೋಗ್ಯ ಕಾಪಾಡುವ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತಿದೆ. ವೈದ್ಯರ ದಿನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ.
  
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೈದ್ಯರ ಪರ ಸಹಾನುಭೂತಿಯನ್ನು ತೋರಿಸಬೇಕು. ಅವರೆಲ್ಲಾ ತಮ್ಮ ಜೀವವನ್ನು ಒತ್ತೆಯಿಟ್ಟು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ಕಾರ ಆರೋಗ್ಯ ಸಿಬ್ಬಂದಿಯ ಪರ ಯೋಜನೆ ರೂಪಿಸಿದರೆ ಅದಕ್ಕೆ ನಾವು ಬೆಂಬಲ ಸೂಚಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಶವಸಂಸ್ಕಾರದಲ್ಲಿ ಎಡವಟ್ಟು: BBMP ಬೇಜವಾಬ್ದಾರಿ ಬಟಾಬಯಲು..!

ಭಾರತ ರತ್ನ ಬಿ.ಸಿ. ರಾಯ್ ಅವರ ಸ್ಮರಣಾರ್ತ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ಇದೀಗ ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ಹೆಮ್ಮಾರಿಯ ವಿರುದ್ಧ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಕೊರೋನಾ ವಾರಿಯರ್ಸ್‌ ಆಗಿ ದೇಶ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಸುವರ್ಣ ನ್ಯೂಸ್ ವತಿಯಿಂದ ಶುಭಾಶಯಗಳು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!