ಕೆಎಸ್ಸಾರ್ಟಿಸಿ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

Kannadaprabha News   | Asianet News
Published : Dec 02, 2020, 07:14 AM ISTUpdated : Dec 02, 2020, 07:30 AM IST
ಕೆಎಸ್ಸಾರ್ಟಿಸಿ  ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಸಾರಾಂಶ

ಕೆಎಸ್‌ಆರ್‌ಟಿಸಿ ನೌಕರರಿಗೆ ಮತ್ತೊಂದು  ಗುಡ್ ನ್ಯೂಸ್ ಇಲ್ಲಿದೆ. ನಿರ್ದೇಶಕರು ಈ ಸುದ್ದಿಯನ್ನು ನೀಡಿದ್ದಾರೆ ಏನದು..?

 ಬೆಂಗಳೂರು (ಡಿ.02):  ರಾಷ್ಟ್ರೀಯ ರಜಾ ದಿನಗಳು ಹಾಗೂ ಹಬ್ಬದ ದಿನದಂದು ಕಾರ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನದ ಬದಲು ‘ಪರಿಹಾರ ರಜೆ’ ನೀಡುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

‘ಕೊರೋನಾದಿಂದ ಪ್ರಯಾಣಿಕರ ಕೊರತೆ ಹಾಗೂ ಸಾರಿಗೆ ಆದಾಯ ಕುಂಠಿತವಾಗಿದ್ದು, ನೌಕರರ ವೇತನಕ್ಕೆ ಸರ್ಕಾರ ಅನುದಾನ ನೀಡಿದೆ.

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು ..

 ಹೀಗಾಗಿ ರಾಷ್ಟ್ರೀಯ ರಜೆ ದಿನ ಹಾಗೂ ಹಬ್ಬದ ದಿನ ಕಾರ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ‘ಪರಿಹಾರ ರಜೆ’ ನೀಡಬೇಕು.

ಈ ದಿನಗಳಂದು ಅಗತ್ಯಕ್ಕೆ ತಕ್ಕಷ್ಟುಸಿಬ್ಬಂದಿಯನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಬೇಕು’ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ