ಮತ್ತೆ ಗೋವಾಗೆ ಸಂಚರಿಸಿಲಿವೆ ಕರ್ನಾಟದಿಂದ ಬಸ್

Kannadaprabha News   | Asianet News
Published : Sep 06, 2020, 07:09 AM IST
ಮತ್ತೆ ಗೋವಾಗೆ ಸಂಚರಿಸಿಲಿವೆ ಕರ್ನಾಟದಿಂದ ಬಸ್

ಸಾರಾಂಶ

ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದ ಕೆಎಸ್ಆರ್‌ಸಿ ಬಸ್ಗಳ ಸಂಚಾರ ನಾಲೆಯಿಂದ ಗೋವಾ ರಾಜ್ಯಕ್ಕೆ ಮತ್ತೆ ಆರಂಭವಾಗಲಿದೆ. 

ಬೆಂಗಳೂರು (ಸೆ.06): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೆ. 7ರಿಂದ ಗೋವಾಕ್ಕೆ ಬಸ್‌ ಸಂಚಾರ ಆರಂಭಿಸಲಿದೆ. ಲಾಕ್‌ಡೌನ್‌ ಸಡಿಲಕೆ ಹಿನ್ನೆಲೆಯಲ್ಲಿ ನಿಗಮ ಸೆ.7ರಿಂದ ಗೋವಾ ರಾಜ್ಯಕ್ಕೆ ಬೆಂಗಳೂರು, ಮೈಸೂರು ಒಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳು ಕಾರ್ಯಾಚರಿಸಲಿವೆ.

ಪ್ರತಿ ಪ್ರಯಾಣಿಕರು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಂಗಡ ಆಸನಗಳನ್ನು ಡಿಡಿಡಿ.ks್ಟಠ್ಚಿ.ಜ್ಞಿವೆಬ್‌ಸೈಟ್‌ ಮತ್ತು ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ದೇಶದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಬಸ್ ಸಂಚಾರವನ್ನು ಆರಂಭ ಮಾಡಲಾಗುತ್ತಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್