ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಭಕ್ತರ ಕಾಲುಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದ ವಿನಯ್ ಗುರೂಜಿ

Published : Mar 05, 2024, 11:18 AM ISTUpdated : Mar 05, 2024, 04:53 PM IST
ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ಭಕ್ತರ ಕಾಲುಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದ ವಿನಯ್ ಗುರೂಜಿ

ಸಾರಾಂಶ

ಮಹಾಶಿವರಾತ್ರಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯಿಂದಲೂ ಸಾವಿರಾರು ಭಕ್ತ ತಂಡೋಪತಂಡವಾಗಿ ಪಾದಯಾತ್ರೆ ಹೊರಟಿದ್ದಾರೆ ಮೂಡಿಗೆರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರು. ಭಕ್ತರ ಪಾದಗಳಿಗೆ ಅವಧೂತ ವಿನಯ್ ಗುರೂಜಿ ಎಣ್ಣೆ ಹಚ್ಚಿ ಮಸಾಜ್ ಮಾಡಿ ಗಮನ ಸೆಳೆದರು.

ಚಿಕ್ಕಮಗಳೂರು (ಮಾ.5): ಮಹಾಶಿವರಾತ್ರಿ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ್ಯಾಂತ ಪಾದಯಾತ್ರಿಗಳ ದಂಡು ಬರಲಾರಂಭಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಬೆಂಗಳೂರು ತುಮಕೂರು ಸೇರಿದಂತೆ ಎಲ್ಲಡೆಯಿಂದ ಸಾವಿರಾರು ಭಕ್ತರು ಪಾದಾಯಾತ್ರೆ ಮೂಲಕ ಶ್ರೀ ಕ್ಷೇತ್ರ ದರ್ಶನ ಪಡೆಯಲಿದ್ದಾರೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯಿಂದಲೂ ಸಾವಿರಾರು ಭಕ್ತ ತಂಡೋಪತಂಡವಾಗಿ ಪಾದಯಾತ್ರೆ ಹೊರಟಿದ್ದಾರೆ ಮೂಡಿಗೆರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರು. ಭಕ್ತರ ಪಾದಗಳಿಗೆ ಅವಧೂತ ವಿನಯ್ ಗುರೂಜಿ ಎಣ್ಣೆ ಹಚ್ಚಿ ಮಸಾಜ್ ಮಾಡಿ ಗಮನ ಸೆಳೆದರು.

Mahashivaratri: ನಿಮ್ಮ ಜನ್ಮರಾಶಿಗೆ ಅನುಗುಣವಾಗಿ ಶಿವನಿಗೆ ಈ ವಸ್ತು ಅರ್ಪಿಸಿದರೆ, ಶಿವ ಆಶೀರ್ವದಿಸುತ್ತಾನೆ!

ಪ್ರತಿವರ್ಷ ಮಹಾಶಿವರಾತ್ರಿಗೆ ಪಾದಯಾತ್ರೆ ಮೂಲಕವೇ ತೆರಳಿ ಧರ್ಮಸ್ಥಳದ ಮಂಜುನಾಥನ ಪಡೆಯುತ್ತಿರುವ ಭಕ್ತರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನೀರುಗಂಡಿಯಲ್ಲಿ ಸಾಮಾಜಿಕ ಸೇವಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿನಯ್ ಗುರೂಜಿ, ಶಾಸಕಿ ನಯನ ಮೋಟಮ್ಮ. ಮಹಾಶಿವರಾತ್ರಿ ಹಿನ್ನೆಲೆ ನಿತ್ಯ ಧರ್ಮಸ್ಥಳ ಪಾದಯಾತ್ರಿಗಳಿಗೆ ಹೊರಡುತ್ತಿರುವ ಭಕ್ತರು. ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗೆ  ಊಟ-ವಸತಿಗೆ ಸೌಲಭ್ಯ ಕಲ್ಪಿಸಿರೋ  ಸಮಿತಿ. 

ಧರ್ಮಸ್ಥಳಕ್ಕೆ ಹೊರಟಿದ್ದ ಭಕ್ತರ ಕಾಲು ತೊಳೆದು ಪುಷ್ಪ ಹಾಕಿ ಪೂಜಿಸಿದರು. ಈ ವೇಳೆ ವಿನಯ್ ಗುರೂಜಿಗೆ ಶಾಸಕಿ ನಯನ ಮೋಟಮ್ಮ ಸಾಥ್ ನೀಡಿದರು

 

ಮಹಾಶಿವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1,500 ಹೆಚ್ಚುವರಿ ಬಸ್ ಸೇವೆ; ನಿಮ್ಮೂರಿಗೆ ಬಸ್ ಇದೆಯಾ ನೋಡಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!