
ಬೆಳಗಾವಿ : ಇಬ್ಬರು ಬಿಜೆಪಿ ಶಾಸಕರ ಬೆಂಬಲಿಗರಿಂದ ವ್ಯಕ್ತಿಯೋರ್ವನ ಮೇಲೆ ಗಂಭೀರ ಹಲ್ಲೆ ನಡೆದಿದೆ.
ಬಿಜೆಪಿ ಶಾಸಕರಾದ ಅನಿಲ ಬೆನಕೆ ಮತ್ತು ಅಭಯ ಪಾಟೀಲ್ ಬೆಂಬಲಿಗರಿಂದ ಹಲ್ಲೆ ಸಹಕಾರಿ ಸೊಸೈಟಿ ಚೇರ್ಮನ್ ಮೇಲೆ ಹಲ್ಲೆ ನಡೆದಿದೆ.
ಜನತಾ ಕೋ ಆಪರೇಟೀವ್ ಮಲ್ಟಿ ಪರ್ಪಜ್ ಸೊಸೈಟಿಯ ಚೇರ್ಮನ್ ಪ್ರವೀಣ್ ಬಾಂದೆವಾಡೆಕರ್ ಮೇಲೆ ಹಲ್ಲೆ ನಡೆಸಲಾಗಿದೆ.
ಬಿಜೆಪಿ ಶಾಸಕರ ಬೆಂಬಲಿಗರಾದ ಪ್ರದೀಪ ಶೆಟ್ಟಿ ಮತ್ತು ರಾಹುಲ್ ಮುಚ್ಚಂಡಿಕರ ಎಂಬುವವರಿಂದ ಹಲ್ಲೆ ನಡೆದಿದ್ದು, ಸೆಟ್ಲ್ ಮೆಂಟ್ ವಿಚಾರವೊಂದರ ಸಂಬಂಧ ಈ ಹಲ್ಲೆ ನಡೆದಿದ್ದು, ಹಲ್ಲೆ ದೃಶ್ಯಗಳು ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ