
ಬೆಂಗಳೂರು/ಮಂಗಳೂರು(ಜ. 23) ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್ ಪೊಲೀಸರಿಗೆ ಶರಣಾಗಿ ಈಗ ತನಿಖೆ ಎದುರಿಸುತ್ತಿದ್ದಾನೆ. ಒಂದಾದ ಮೇಲೆ ಒಂದು ಬೆಳವಣಿಗೆ ನಡೆಯುತ್ತಲೇ ಇದೆ. ಆತ ಯಾವ ಹೋಟೆಲ್ ನಲ್ಲಿ ಕೆಲಸ ಮಾಡಿದ್ದ, ಅಲ್ಲಿಂದಲೇ ಸಂಚು ರೂಪಿಸಿದ್ದನೆ? ಹೀಗೆ ಹಲವಾರು ಆಯಾಮಗಳಲ್ಲಿ ತನಿಖೆ ನಡೆಯುತ್ತಲೇ ಇದೆ.
ಹಾಗಾದರೆ ಗುರುವಾರ ಆದ ಬೆಳವಣಿಗೆಗಳು ಏನು? ಬೆಂಗಳೂರಿನಿಂದ ಆರೋಪಿಯನ್ನು ಮಂಗಳೂರಿಗೆ ಕರೆದುಕೊಂಡು ಹೋದ ಮೇಲೆ ಏನಾಯಿತು? ಆರೋಪಿಗೆ ಯಾವೆಲ್ಲ ಪ್ರಶ್ನೆ ಕೇಳಲಾಯಿತು? ಇಲ್ಲಿದೆ ಪೂರ್ಣ ವಿವರ
"
"
"
"
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ