ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

Published : Dec 23, 2018, 01:25 PM IST

ವಿಷಪ್ರಸಾದ ದುರಂತ ಸಂಭವಿಸಿದ ಸುಳ್ವಾಡಿ ಮಾರಮ್ಮ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈಮೇಲೆ ಮಾರಮ್ಮ ದೇವಿ ಪ್ರವೆಶಿಸಿದ್ದಾರೆಂಬ ಮಾತು ಗ್ರಾಮದಲ್ಲಿ ಸದ್ದು ಮಾಡುತ್ತಿದೆ. ಇದ್ಕಕೆ ತಕ್ಕಂತೆ ವಿಚಿತ್ರವಾಗಿ ವರ್ತಿಸಿದ ಚಿನ್ನಪ್ಪಿ ಆವೇಶದಲ್ಲಿ ಹಲವಾರು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿರುವುದು ಈ ಮಾತುಗಳಿಗೆ ಇಂಬು ನೀಡಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು ನಾಲ್ವರು ಅಲ್ಲ, ಆರು ಜನ ಎಂದು ಹೇಳಿರುವುದಾಗಿ ಬಿಸಿ ಬಿಸಿ ಚರ್ಚೆ ಸುಳ್ವಾಡಿಯಲ್ಲಿ ಆರಂಭಗೊಂಡಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?