ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

Published : Dec 23, 2018, 01:25 PM IST

ವಿಷಪ್ರಸಾದ ದುರಂತ ಸಂಭವಿಸಿದ ಸುಳ್ವಾಡಿ ಮಾರಮ್ಮ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈಮೇಲೆ ಮಾರಮ್ಮ ದೇವಿ ಪ್ರವೆಶಿಸಿದ್ದಾರೆಂಬ ಮಾತು ಗ್ರಾಮದಲ್ಲಿ ಸದ್ದು ಮಾಡುತ್ತಿದೆ. ಇದ್ಕಕೆ ತಕ್ಕಂತೆ ವಿಚಿತ್ರವಾಗಿ ವರ್ತಿಸಿದ ಚಿನ್ನಪ್ಪಿ ಆವೇಶದಲ್ಲಿ ಹಲವಾರು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿರುವುದು ಈ ಮಾತುಗಳಿಗೆ ಇಂಬು ನೀಡಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು ನಾಲ್ವರು ಅಲ್ಲ, ಆರು ಜನ ಎಂದು ಹೇಳಿರುವುದಾಗಿ ಬಿಸಿ ಬಿಸಿ ಚರ್ಚೆ ಸುಳ್ವಾಡಿಯಲ್ಲಿ ಆರಂಭಗೊಂಡಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!