ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

Published : Dec 23, 2018, 01:25 PM IST

ವಿಷಪ್ರಸಾದ ದುರಂತ ಸಂಭವಿಸಿದ ಸುಳ್ವಾಡಿ ಮಾರಮ್ಮ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈಮೇಲೆ ಮಾರಮ್ಮ ದೇವಿ ಪ್ರವೆಶಿಸಿದ್ದಾರೆಂಬ ಮಾತು ಗ್ರಾಮದಲ್ಲಿ ಸದ್ದು ಮಾಡುತ್ತಿದೆ. ಇದ್ಕಕೆ ತಕ್ಕಂತೆ ವಿಚಿತ್ರವಾಗಿ ವರ್ತಿಸಿದ ಚಿನ್ನಪ್ಪಿ ಆವೇಶದಲ್ಲಿ ಹಲವಾರು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿರುವುದು ಈ ಮಾತುಗಳಿಗೆ ಇಂಬು ನೀಡಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು ನಾಲ್ವರು ಅಲ್ಲ, ಆರು ಜನ ಎಂದು ಹೇಳಿರುವುದಾಗಿ ಬಿಸಿ ಬಿಸಿ ಚರ್ಚೆ ಸುಳ್ವಾಡಿಯಲ್ಲಿ ಆರಂಭಗೊಂಡಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!