ಕೊರೋನಾ ಕಾಲದಲ್ಲಿ ಮಾನವೀಯತೆ ಮೆರೆದ ಮಹಿಳಾ ಪಿಎಸ್‌ಐ

Published : Apr 17, 2021, 11:31 PM ISTUpdated : Apr 18, 2021, 07:11 AM IST
ಕೊರೋನಾ ಕಾಲದಲ್ಲಿ ಮಾನವೀಯತೆ ಮೆರೆದ ಮಹಿಳಾ ಪಿಎಸ್‌ಐ

ಸಾರಾಂಶ

ಕೊರೋನಾ ಎರಡನೇ ಅಲೆಯ ನಡುವೆ ಮಾರತ್ ಹಳ್ಳಿ ಮಹಿಳಾ ಪಿಎಸ್ ಐ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

ಬೆಂಗಳೂರು, (ಏ.17): ಸಂಕಷ್ಟ ಕಾಲದಲ್ಲಿ ಯಾರು ನಮ್ಮವರು ಎಂಬುದನ್ನ ಕೊರೋನಾ ತೋರಿಸಿಕೊಟ್ಟಿದೆ. ಕೊರೋನಾ ಮಹಾಮಾರಿಯಿಂದಾಗಿ ಸಂಬಂಧಿಗಳೇ ದೂರವಾಗಿದ್ದುಂಟು.

ಆದ್ರೆ, ಮಾನವೀಯತೆ ಎಲ್ಲಕ್ಕಿಂತ ಮೇಲು....ಕಷ್ಟ ಕಾಲದಲ್ಲೂ ಸಂಕಷ್ಟದಲ್ಲಿದ್ದವರನ್ನು ಮಾನವೀಯತೆಯಿಂದ ಕಾಣಬೇಕು.  ಅದರಂತೆ ಕೊರೋನಾ ಎರಡನೇ ಅಲೆಯ ನಡುವೆ ಮಾರತ್ ಹಳ್ಳಿ ಮಹಿಳಾ ಪಿಎಸ್ ಐ ಮಾನವೀಯತೆ ಮೆರೆದಿದ್ದಾರೆ.

ಅನಾಥ ಮಹಿಳೆ ರಕ್ಷಿಸಿ ಮಾನವೀಯತೆ ಮೆರೆದ‌ ಸರ್ಕಾರಿ ಅಧಿಕಾರಿ..! 

ಫುಟ್ ಬಾತ್ ನಲ್ಲಿದ್ದ ಮಹಿಳೆಗೆ ಸ್ನಾನ‌ಮಾಡಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಬೆಂಗಳೂರಿನ ಮಾರತ್ ಹಳ್ಳಿಯ ಮಹಿಳಾ ಪಿಎಸ್ ಐ  ಅನಿತಾ ಅವರು ಆಶ್ರಯವಾಗಿದ್ದಾರೆ. 

ಅಲ್ಲದೇ ಚಿಕಿತ್ಸೆ ಜೊತೆಗೆ ಹೊಸ ಬಟ್ಟೆ ಕೊಡಿಸಿ ನಿರಾಶ್ರಿತರ‌ ಕೇಂದ್ರಕ್ಕೆ ಮಹಿಳೆಯನ್ನು ಬಿಟ್ಟು ಮಾದರಿಯಾಗಿದ್ದಾರೆ. ಹೀಗೆ ದೊಡ್ಡ ಹುದ್ದೆಯಲ್ಲಿ ಇದ್ದವರು ಮಾದರಿ ಕೆಲಸ ಮಾಡಿದರೆ ಇತರರಿಗೆ ಪ್ರೇರಣೆಯಾದಂತಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌
ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌