ಸರ್ಕಾರಕ್ಕೆ ಇದೆಂಥಾ ಸ್ಥಿತಿ! ರಸ್ತೆ ರಿಪೇರಿಗೆ ಮಣ್ಣು ಹಾಕಿಸ್ಲಿಕ್ಕೂ ಹಣವಿಲ್ವಾ?

Published : Oct 25, 2019, 12:09 PM ISTUpdated : Oct 25, 2019, 12:11 PM IST
ಸರ್ಕಾರಕ್ಕೆ ಇದೆಂಥಾ ಸ್ಥಿತಿ! ರಸ್ತೆ ರಿಪೇರಿಗೆ ಮಣ್ಣು ಹಾಕಿಸ್ಲಿಕ್ಕೂ ಹಣವಿಲ್ವಾ?

ಸಾರಾಂಶ

ಖಜಾನೆ ಖಾಲಿ ಎಂದ ಸಿಎಂ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನೆರೆ ಸಂತ್ರಸ್ತರ ಮುಂದೆ ಸರ್ಕಾರದಲ್ಲಿ ಹಣವಿಲ್ಲ ಅಂತ ಹೇಳಿಕೊಂಡಿದ್ದಾರೆ ಸಿಸಿ ಪಾಟೀಲ್. ಬೊಕ್ಕಸದ ರಹಸ್ಯ ಬಿಚ್ಚಿಟ್ಟಿದ್ದಾರೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್. ರಸ್ತೆ ರಿಪೇರಿಗೂ ಒಂದು ಹಿಡಿ ಮಣ್ಣು ಹಾಕಿಸಲಿಕ್ಕೂ ನಮ್ಮಲ್ಲಿ ಹಣವಿಲ್ಲ. ಪ್ರವಾಹಕ್ಕೆ ಸರ್ಕಾರ ಎಷ್ಟು ಖರ್ಚು ಮಾಡಿದೆ ಅಂತ ನಿಮಗೆ ಗೊತ್ತಿದೆ. ಶಾಸಕರ ಫಂಡ್ ಕೂಡಾ ಬರ್ತಿಲ್ಲ ಎಂದು ಪಾಟೀಲ್ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು (ಅ.25): ಖಜಾನೆ ಖಾಲಿ ಎಂದ ಸಿಎಂ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ನೆರೆ ಸಂತ್ರಸ್ತರ ಮುಂದೆ ಸರ್ಕಾರದಲ್ಲಿ ಹಣವಿಲ್ಲ ಅಂತ ಹೇಳಿಕೊಂಡಿದ್ದಾರೆ ಸಿಸಿ ಪಾಟೀಲ್. ಬೊಕ್ಕಸದ ರಹಸ್ಯ ಬಿಚ್ಚಿಟ್ಟಿದ್ದಾರೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್. ರಸ್ತೆ ರಿಪೇರಿಗೂ ಒಂದು ಹಿಡಿ ಮಣ್ಣು ಹಾಕಿಸಲಿಕ್ಕೂ ನಮ್ಮಲ್ಲಿ ಹಣವಿಲ್ಲ. ಪ್ರವಾಹಕ್ಕೆ ಸರ್ಕಾರ ಎಷ್ಟು ಖರ್ಚು ಮಾಡಿದೆ ಅಂತ ನಿಮಗೆ ಗೊತ್ತಿದೆ. ಶಾಸಕರ ಫಂಡ್ ಕೂಡಾ ಬರ್ತಿಲ್ಲ ಎಂದು ಪಾಟೀಲ್ ಅಳಲು ತೋಡಿಕೊಂಡಿದ್ದಾರೆ. 

ಬೊಕ್ಕಸ ಖಾಲಿ, ನಾನೇನು ಮಾಡ್ಲಿಲ ಸಿಎಂ ಹೇಳಿಕೆ ಎಬ್ಬಿಸಿದೆ ಬಿರುಗಾಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ