'ರಮೇಶ್‌ ಜಾರಕಿಹೊಳಿ ಸದ್ಯದಲ್ಲೇ ಸಚಿವರಾಗ್ತಾರೆ'

Kannadaprabha News   | Asianet News
Published : Jul 02, 2021, 08:04 AM ISTUpdated : Jul 02, 2021, 08:52 AM IST
'ರಮೇಶ್‌ ಜಾರಕಿಹೊಳಿ ಸದ್ಯದಲ್ಲೇ ಸಚಿವರಾಗ್ತಾರೆ'

ಸಾರಾಂಶ

* ರಮೇಶ್‌ಗೆ ಸಚಿವ ಸ್ಥಾನಕ್ಕೆ ಸಿಎಂ ತೀರ್ಮಾನ * ಮುನಿರತ್ನ, ಜಾರಕಿಹೊಳಿ ಆರೋಪಗಳಿಂದ ಆದಷ್ಟು ಬೇಗ ಮುಕ್ತವಾಗಲಿದ್ದಾರೆ * ಇಬ್ಬರೂ ಶೀಘ್ರದಲ್ಲೇ ಸಚಿವರಾಗುತ್ತಾರೆ 

ಮಡಿಕೇರಿ/ಮೈಸೂರು(ಜು.02):  ಶಾಸಕ ರಮೇಶ್‌ ಜಾರಕಿಹೊಳಿ ಶೀಘ್ರದಲ್ಲೇ ಮತ್ತೆ ಸಚಿವರಾಗಲಿದ್ದು, ಮುಖ್ಯಮಂತ್ರಿಗಳೂ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಮಡಿಕೇರಿ ಮತ್ತು ಮೈಸೂರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಮೇಲಿನ ಪ್ರಕರಣ ಈಗಾಗಲೇ ಇತ್ಯರ್ಥವಾಗಿದ್ದು, ಶಾಸಕ ರಮೇಶ್‌ ಜಾರಕಿಹೊಳಿ ಕೂಡ ತಮ್ಮ ಮೇಲಿನ ಆರೋಪಗಳಿಂದ ಆದಷ್ಟು ಬೇಗ ಮುಕ್ತವಾಗಲಿದ್ದಾರೆ. ಇಬ್ಬರೂ ಸದ್ಯದಲ್ಲೇ ಸಚಿವರಾಗುತ್ತಾರೆ ಎಂದರು. 

ಜಾರಕಿಹೊಳಿಗೆ ಸಚಿವ ಸ್ಥಾನ ವಿಚಾರ: ಗಿಣಿ ತಂದುಕೊಡಿ ಶಾಸ್ತ್ರ ಹೇಳ್ತೀನಿ!

ಇದೇ ವೇಳೆ ಮಂತ್ರಿಗಿರಿ ತಪ್ಪಲು ಬಿಜೆಪಿಯ ಕೆಲ ಪ್ರಮುಖ ಕೈವಾಡವೇ ಕಾರಣ ಎಂದು ರಮೇಶ್‌ ಆರೋಪಿಸಿದ್ದಾರಲ್ವಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಇದು ಸತ್ಯಕ್ಕೆ ದೂರವಾಗಿದ್ದು ಅಂಥ ಯಾವುದೇ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!