ಬೆಂಗಳೂರು ಲಾಕ್‌ಡೌನ್: ಶಾಸಕರು -ಸಚಿವರು-ಸಂಸದರು ಹೇಳೋದೇನು..?

Suvarna News   | Asianet News
Published : Jun 26, 2020, 02:33 PM ISTUpdated : Jun 26, 2020, 02:59 PM IST
ಬೆಂಗಳೂರು ಲಾಕ್‌ಡೌನ್: ಶಾಸಕರು -ಸಚಿವರು-ಸಂಸದರು ಹೇಳೋದೇನು..?

ಸಾರಾಂಶ

ಲಾಕ್‌ಡೌನ್ ಮಾಡಬೇಕೋ ಇಲ್ಲವೇ ಸೀಲ್‌ಡೌನ್ ಮಾಡಬೇಕೆ ಎನ್ನುವುದರ ವಿಚಾರವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಶಾಸಕ, ಸಚಿವ-ಸಂಸದರೊಂದಿಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಲಾಕ್‌ಡೌನ್ ಕುರಿತಂತೆ ಬೆಂಗಳೂರಿನ ಕೆಲವು ಶಾಸಕರು, ಸಂಸದರು ಹಾಗೂ ಸಚಿವರು ಸುವರ್ಣ ನ್ಯೂಸ್‌ ಜತೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜೂ.26): ಕೊರೋನಾ ಅಟ್ಟಹಾಸಕ್ಕೆ ಉದ್ಯಾನನಗರಿ ಬೆಂಗಳೂರು ಬೆಚ್ಚಿಬಿದ್ದಿದೆ. ಕೋವಿಡ್ 19 ಸೋಂಕು ನಗರದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸೀಲ್‌ಡೌನ್ ಇಲ್ಲವೇ ಲಾಕ್‌ಡೌನ್ ಮಾಡಬೇಕು ಎನ್ನುವ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರಿನಲ್ಲಿ ಸೋಂಕು ಹೆಚ್ಚಳದ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಮತ್ತಷ್ಟು ಆತಂಕವನ್ನುಂಟು ಮಾಡಿದೆ. ಬೆಂಗಳೂರು ನಗರವೊಂದರಲ್ಲೇ 80 ಕ್ಕೂ ಹೆಚ್ಚು ಮಂದಿಯನ್ನು ಕೊರೋನಾ ಬಲಿ ಪಡೆದಿದೆ. ಲಾಕ್‌ಡೌನ್ ಮಾಡಬೇಕೋ ಇಲ್ಲವೇ ಸೀಲ್‌ಡೌನ್ ಮಾಡಬೇಕೆ ಎನ್ನುವುದರ ವಿಚಾರವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಶಾಸಕ, ಸಚಿವ-ಸಂಸದರೊಂದಿಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. 

ಲಾಕ್‌ಡೌನ್ ಮಾಡುವ ಕುರಿತಂತೆ ಶಿವಾಜಿನಗರದ ಶಾಸಕ ರಿಜ್ವಾನ್ ಆರ್ಷದ್ ಹಾಗೂ ಸಂಸದ ಪಿ.ಸಿ. ಮೋಹನ್ ಸುವರ್ಣ ನ್ಯೂಸ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

"

ಲಾಕ್‌ಡೌನ್ ಮಾಡುವ ವಿಚಾರದ ಬಗ್ಗೆ ಸಚಿವ ಕೆ. ಗೋಪಾಲಯ್ಯ ಹೇಳೋದೇನು?

"

ಲಾಕ್‌ಡೌನ್ ಕುರಿತಂತೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಿದು:

"

ಲಾಕ್‌ಡೌನ್ ಅವಶ್ಯಕತೆ ಬಗ್ಗೆ ಉದಯ್ ಗರುಡಾಚಾರ್ ಹೇಳಿದ್ದೇನು:

"

ಲಾಕ್‌ಡೌನ್ ಅಗತ್ಯತೆ ಬಗ್ಗೆ ಆರ್. ಮಂಜುನಾಥ್ ಹೇಳಿದ್ದಿದು:

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!