ಮುಖ್ಯಮಂತ್ರಿ ಚಂದ್ರುಗೆ ಎಂ ಎಲ್ ಸಿ ಪಟ್ಟ?

Published : Oct 07, 2018, 08:42 AM IST
ಮುಖ್ಯಮಂತ್ರಿ ಚಂದ್ರುಗೆ ಎಂ ಎಲ್ ಸಿ ಪಟ್ಟ?

ಸಾರಾಂಶ

ರಾಜ್ಯದಲ್ಲಿ ಕೇವಲ 6 ಲಕ್ಷ ಜನಸಂಖ್ಯೆ ಯನ್ನು ಹಿಂದೂ ಸಾದರ ಜನಾಂಗ ಹೊಂದಿದ್ದು, ರಾಜಕೀಯ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದೆ. ಅವರು ಸಮುದಾಯದ ಏಳಿಗೆಯ ದೃಷ್ಟಿಯಲ್ಲಿಟ್ಟು ಕೊಂಡು ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದರು.

ಬೆಂಗಳೂರು: ಡಾ.ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇನ ಮಾಡಬೇಕೆಂದು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘ ಅಧ್ಯಕ್ಷ ರವಿಕುಮಾರ್, ರಾಜ್ಯದಲ್ಲಿ ಕೇವಲ 6 ಲಕ್ಷ ಜನಸಂಖ್ಯೆ ಯನ್ನು ಹಿಂದೂ ಸಾದರ ಜನಾಂಗ ಹೊಂದಿದ್ದು, ರಾಜಕೀಯ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದೆ. 

ಅವರು ಸಮುದಾಯದ ಏಳಿಗೆಯ ದೃಷ್ಟಿಯಲ್ಲಿಟ್ಟು ಕೊಂಡು ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು
ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?