ಕಾರವಾರ: ನೌಕಾಪಡೆಯ ಹಿರಿಯ ಅಧಿಕಾರಿ ಶ್ರೀಕಾಂತ್‌ ಕೊರೋನಾಗೆ ಬಲಿ

Kannadaprabha News   | Asianet News
Published : Dec 16, 2020, 01:02 PM IST
ಕಾರವಾರ: ನೌಕಾಪಡೆಯ ಹಿರಿಯ ಅಧಿಕಾರಿ ಶ್ರೀಕಾಂತ್‌ ಕೊರೋನಾಗೆ ಬಲಿ

ಸಾರಾಂಶ

ನೌಕಾಪಡೆ ಉಪ ಅಡ್ಮಿರಲ್‌ ಶ್ರೀಕಾಂತ್‌ ನಿಧನ| ಕಾರವಾರದ ಸೀಬರ್ಡ್‌ ಯೋಜನೆಯ ಪ್ರಧಾನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್‌| ಶ್ರೀಕಾಂತ್‌ ನಿಧನಕ್ಕೆ ಸಂತಾಪ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌| 

ನವದೆಹಲಿ(ಡಿ.16): ನೌಕಾ ಪಡೆಯ ಅತ್ಯಂತ ಹಿರಿಯ ಸಬ್‌ಮರೀನರ್‌ ಹಾಗೂ ಉಪ ಅಡ್ಮಿರಲ್‌ ಶ್ರೀಕಾಂತ್‌ ಕೊರೋನಾ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. 

ಕಾರವಾರದ ಸೀಬರ್ಡ್‌ ಯೋಜನೆಯ ಪ್ರಧಾನ ನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಡಿ.31ರಂದು ಅವರು ಸೇವೆಯಿಂದ ನಿವೃತ್ತಿ ಆಗಬೇಕಿತ್ತು. ಕೊರೋನಾ ಸೋಂಕು ತಗುಲಿದ್ದ ಕಾರಣ ಅವರನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

 

ಭಾರತೀಯ ಸೇನೆ, ವಾಯು, ನೌಕಾಪಡೆ; 3ರಲ್ಲೂ ಸೇವೆ ಸಲ್ಲಿಸಿದ ಏಕೈಕ ಯೋಧನಿಗೆ ಹುಟ್ಟು ಹಬ್ಬದ ಸಂಭ್ರಮ!

ಭಾನುವಾರದಂದು ಅವರಿಗೆ ಕೊರೋನಾ ನೆಗೆಟಿವ್‌ ಆಗಿತ್ತು. ಆದರೆ, ಬಳಿಕ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಯಿಂದಾಗಿ ಶ್ರೀಕಾಂತ್‌ ಅಸುನೀಗಿದ್ದಾರೆ. ಶ್ರೀಕಾಂತ್‌ ಅವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್