
ಬೆಂಗಳೂರು, (ಜು.15): ರಾಜ್ಯದಲ್ಲಿ ಇಂದು (ಗುರುವಾರ) ಒಂದೇ ದಿನ 1,977 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 48 ಜನರು ಮೃತಪಟ್ಟಿದ್ದಾರೆ.
ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದ್ರೆ, ಮೃತರ ಸಂಖ್ಯೆ 36,037ಕ್ಕೆ ಹೆಚ್ಚಳವಾಗಿದೆ.
ಕರ್ನಾಟಕದಲ್ಲಿ ಅನ್ಲಾಕ್ 4.0: ಮತ್ತಷ್ಟು ರಿಲೀಫ್..!
ಇನ್ನು ಕಳೆದ 24 ಗಂಟೆಗಳಲ್ಲಿ 3,188 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಗುಣಮುಖವಾದವರ ಸಂಖ್ಯೆ 28,10,121ಕ್ಕೆ ಏರಿದೆ. ಸದ್ಯ 32,383 ಸಕ್ರಿಯ ಪ್ರಕರಣಗಳು ಬಾಕಿ ಇವೆ.
ಈ ದಿನದ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ. 1.42ರಷ್ಟಿದ್ದರೆ, ಮರಣ ಪ್ರಮಾಣ ಶೇ. 2.42ರಷ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ