ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅಧಿಕಾರ ಸ್ವೀಕಾರ

Published : Jul 06, 2024, 09:09 PM IST
ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅಧಿಕಾರ ಸ್ವೀಕಾರ

ಸಾರಾಂಶ

ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶನಿವಾರದಂದು ನಿತೀಶ್ ಕೆ. ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಲ್‌ ಚಂದ್ರಶೇಖರ್ ನಾಯಕ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ರಾಯಚೂರು (ಜು.6): ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶನಿವಾರದಂದು ನಿತೀಶ್ ಕೆ. ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಲ್‌ ಚಂದ್ರಶೇಖರ್ ನಾಯಕ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

2015ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ನಿತೀಶ್ ಕೆ(Nitish K  IAS). ರಾಯಚೂರಿಗೆ ವರ್ಗಾವಣೆಯಾಗುವ ಮೊದಲು ಬೆಂಗಳೂರಿನ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಾಕೃತಿಕ ವಿಕೋಪ ತಡೆಗೆ ಅಗತ್ಯ ಕ್ರಮಕ್ಕೆ ಸಚಿವ ಎನ್‌ಎಸ್ ಬೋಸರಾಜ್ ಸೂಚನೆ

ಕಳೆದ 3 ವರ್ಷಗಳ ರಾಯಚೂರು ಜಿಲ್ಲಾಧಿಕಾರಿ ಆಗಿದ್ದ ಎಲ್. ಚಂದ್ರಶೇಖರ್ ನಾಯಕ್, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ  ರಾಯಚೂರು ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಸರ್ಕಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನ ವರ್ಗಾವಣೆ ಮಾಡಿದೆ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ