ಆದೇಶ ಸಂಕಷ್ಟ:  ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

ಆದೇಶ ಸಂಕಷ್ಟ: ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

Published : Nov 24, 2018, 03:53 PM IST

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುದು ಮಹಿಳಾ ಪೊಲೀಸರಿಗೆ ಕಿರಿಕಿರಿ ಉಂಟಾಗಿದೆ. 

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುವುದು ಮಹಿಳಾ ಪೊಲೀಸರಿಗೆ ತಲೆನೋವಾಗಿದೆ.

ಪ್ರತಿದಿನ ಪ್ಯಾಂಟ್ ಶರ್ಟ್ ಧರಿಸಿದಾಗ ಮುಜುಗರವಾಗುತ್ತದೆ. 35 ವರ್ಷದ ನಂತರದ ಮಹಿಳೆಯರಲ್ಲಿ ಶಸ್ತ್ರ ಚಿಕಿತ್ಸೆಯಾಗಿ, ಬಿಳಿ ಮುಟ್ಟಿನ ತೊಂದರೆ ಇರುವವರಿಗೆ ಪ್ಯಾಂಟ್ ಶರ್ಟ್ ಧರಿಸಿ ಕರ್ತವ್ಯ ಕಷ್ಟವಾಗುತ್ತದೆ. ಗರ್ಭಕೋಶದ ತೊಂದರೆ ಹಾಗೂ ಪೈಲ್ಸ್ ಸಮಸ್ಯೆ ಇರುವವರು ಪ್ಯಾಂಟ್ ಶರ್ಟ್ ಧರಿಸುವುದು ಕಷ್ಟವಾಗುತ್ತದೆ. ಪ್ಯಾಂಟ್ ಶರ್ಟ್ ಧರಿಸಿ ಮುಷ್ಕರ ವೇಳೆ ಕೆಲಸ ಮಾಡುವುದು ಕಷ್ಟವಾಗುತ್ತೆ ಎಂದು ನೊಂದ ಮಹಿಳಾ ಪೊಲೀಸರಿಂದ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಬಾಯಿ ನಿಯಮ ಸಡಿಲಿಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ. ಮಹಿಳಾ ಪೊಲೀಸರ ಕಣ್ಣೀರ ಕಥೆ ಬಗ್ಗೆ ಸುವರ್ಣನ್ಯೂಸ್ ಸವಿವರವಾಗಿ ವರದಿ ಮಾಡಿತ್ತು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!