ಆದೇಶ ಸಂಕಷ್ಟ:  ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

ಆದೇಶ ಸಂಕಷ್ಟ: ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

Published : Nov 24, 2018, 03:53 PM IST

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುದು ಮಹಿಳಾ ಪೊಲೀಸರಿಗೆ ಕಿರಿಕಿರಿ ಉಂಟಾಗಿದೆ. 

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುವುದು ಮಹಿಳಾ ಪೊಲೀಸರಿಗೆ ತಲೆನೋವಾಗಿದೆ.

ಪ್ರತಿದಿನ ಪ್ಯಾಂಟ್ ಶರ್ಟ್ ಧರಿಸಿದಾಗ ಮುಜುಗರವಾಗುತ್ತದೆ. 35 ವರ್ಷದ ನಂತರದ ಮಹಿಳೆಯರಲ್ಲಿ ಶಸ್ತ್ರ ಚಿಕಿತ್ಸೆಯಾಗಿ, ಬಿಳಿ ಮುಟ್ಟಿನ ತೊಂದರೆ ಇರುವವರಿಗೆ ಪ್ಯಾಂಟ್ ಶರ್ಟ್ ಧರಿಸಿ ಕರ್ತವ್ಯ ಕಷ್ಟವಾಗುತ್ತದೆ. ಗರ್ಭಕೋಶದ ತೊಂದರೆ ಹಾಗೂ ಪೈಲ್ಸ್ ಸಮಸ್ಯೆ ಇರುವವರು ಪ್ಯಾಂಟ್ ಶರ್ಟ್ ಧರಿಸುವುದು ಕಷ್ಟವಾಗುತ್ತದೆ. ಪ್ಯಾಂಟ್ ಶರ್ಟ್ ಧರಿಸಿ ಮುಷ್ಕರ ವೇಳೆ ಕೆಲಸ ಮಾಡುವುದು ಕಷ್ಟವಾಗುತ್ತೆ ಎಂದು ನೊಂದ ಮಹಿಳಾ ಪೊಲೀಸರಿಂದ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಬಾಯಿ ನಿಯಮ ಸಡಿಲಿಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ. ಮಹಿಳಾ ಪೊಲೀಸರ ಕಣ್ಣೀರ ಕಥೆ ಬಗ್ಗೆ ಸುವರ್ಣನ್ಯೂಸ್ ಸವಿವರವಾಗಿ ವರದಿ ಮಾಡಿತ್ತು.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!