ಆದೇಶ ಸಂಕಷ್ಟ:  ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

ಆದೇಶ ಸಂಕಷ್ಟ: ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

Published : Nov 24, 2018, 03:53 PM IST

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುದು ಮಹಿಳಾ ಪೊಲೀಸರಿಗೆ ಕಿರಿಕಿರಿ ಉಂಟಾಗಿದೆ. 

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುವುದು ಮಹಿಳಾ ಪೊಲೀಸರಿಗೆ ತಲೆನೋವಾಗಿದೆ.

ಪ್ರತಿದಿನ ಪ್ಯಾಂಟ್ ಶರ್ಟ್ ಧರಿಸಿದಾಗ ಮುಜುಗರವಾಗುತ್ತದೆ. 35 ವರ್ಷದ ನಂತರದ ಮಹಿಳೆಯರಲ್ಲಿ ಶಸ್ತ್ರ ಚಿಕಿತ್ಸೆಯಾಗಿ, ಬಿಳಿ ಮುಟ್ಟಿನ ತೊಂದರೆ ಇರುವವರಿಗೆ ಪ್ಯಾಂಟ್ ಶರ್ಟ್ ಧರಿಸಿ ಕರ್ತವ್ಯ ಕಷ್ಟವಾಗುತ್ತದೆ. ಗರ್ಭಕೋಶದ ತೊಂದರೆ ಹಾಗೂ ಪೈಲ್ಸ್ ಸಮಸ್ಯೆ ಇರುವವರು ಪ್ಯಾಂಟ್ ಶರ್ಟ್ ಧರಿಸುವುದು ಕಷ್ಟವಾಗುತ್ತದೆ. ಪ್ಯಾಂಟ್ ಶರ್ಟ್ ಧರಿಸಿ ಮುಷ್ಕರ ವೇಳೆ ಕೆಲಸ ಮಾಡುವುದು ಕಷ್ಟವಾಗುತ್ತೆ ಎಂದು ನೊಂದ ಮಹಿಳಾ ಪೊಲೀಸರಿಂದ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಬಾಯಿ ನಿಯಮ ಸಡಿಲಿಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ. ಮಹಿಳಾ ಪೊಲೀಸರ ಕಣ್ಣೀರ ಕಥೆ ಬಗ್ಗೆ ಸುವರ್ಣನ್ಯೂಸ್ ಸವಿವರವಾಗಿ ವರದಿ ಮಾಡಿತ್ತು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!