ಆದೇಶ ಸಂಕಷ್ಟ:  ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

ಆದೇಶ ಸಂಕಷ್ಟ: ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

Published : Nov 24, 2018, 03:53 PM IST

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುದು ಮಹಿಳಾ ಪೊಲೀಸರಿಗೆ ಕಿರಿಕಿರಿ ಉಂಟಾಗಿದೆ. 

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುವುದು ಮಹಿಳಾ ಪೊಲೀಸರಿಗೆ ತಲೆನೋವಾಗಿದೆ.

ಪ್ರತಿದಿನ ಪ್ಯಾಂಟ್ ಶರ್ಟ್ ಧರಿಸಿದಾಗ ಮುಜುಗರವಾಗುತ್ತದೆ. 35 ವರ್ಷದ ನಂತರದ ಮಹಿಳೆಯರಲ್ಲಿ ಶಸ್ತ್ರ ಚಿಕಿತ್ಸೆಯಾಗಿ, ಬಿಳಿ ಮುಟ್ಟಿನ ತೊಂದರೆ ಇರುವವರಿಗೆ ಪ್ಯಾಂಟ್ ಶರ್ಟ್ ಧರಿಸಿ ಕರ್ತವ್ಯ ಕಷ್ಟವಾಗುತ್ತದೆ. ಗರ್ಭಕೋಶದ ತೊಂದರೆ ಹಾಗೂ ಪೈಲ್ಸ್ ಸಮಸ್ಯೆ ಇರುವವರು ಪ್ಯಾಂಟ್ ಶರ್ಟ್ ಧರಿಸುವುದು ಕಷ್ಟವಾಗುತ್ತದೆ. ಪ್ಯಾಂಟ್ ಶರ್ಟ್ ಧರಿಸಿ ಮುಷ್ಕರ ವೇಳೆ ಕೆಲಸ ಮಾಡುವುದು ಕಷ್ಟವಾಗುತ್ತೆ ಎಂದು ನೊಂದ ಮಹಿಳಾ ಪೊಲೀಸರಿಂದ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಬಾಯಿ ನಿಯಮ ಸಡಿಲಿಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ. ಮಹಿಳಾ ಪೊಲೀಸರ ಕಣ್ಣೀರ ಕಥೆ ಬಗ್ಗೆ ಸುವರ್ಣನ್ಯೂಸ್ ಸವಿವರವಾಗಿ ವರದಿ ಮಾಡಿತ್ತು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್