ಆದೇಶ ಸಂಕಷ್ಟ:  ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

ಆದೇಶ ಸಂಕಷ್ಟ: ಕರುನಾಡ ಮಹಿಳಾ ಪೊಲೀಸರ ಮನಮಿಡಿಯುವ ಕಥೆ..!

Published : Nov 24, 2018, 03:53 PM IST

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುದು ಮಹಿಳಾ ಪೊಲೀಸರಿಗೆ ಕಿರಿಕಿರಿ ಉಂಟಾಗಿದೆ. 

ಕರ್ನಾಟಕ ಪೊಲೀಸರು ಅಸಾಧ್ಯವಾದ ಕೇಸ್‌ಗಳನ್ನು ಬೇಧಿಸಿ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಸಂಕಷ್ಟ ಸಿಲುಕಿದ್ದಾರೆ. ಠಾಣೆಗಳಲ್ಲಿ ಪ್ರತ್ಯೇಕ ಶೌಚಾಲಯ, ಮಗುವಿಗೆ ಎದೆಹಾಲು ಉಣಿಸಲು ಪ್ರತ್ಯೇಕ ಕೊಠಡಿ ಇಲ್ಲ ಎಂದು ಅರೋಪಿಸಿದ್ದಾರೆ. ಅಲ್ಲದೇ ಕಡ್ಡಾಯವಾಗಿ ಪ್ಯಾಂಟ್ ಶರ್ಟ್ ಧರಿಸಬೇಕು ಎಂಬುವುದು ಮಹಿಳಾ ಪೊಲೀಸರಿಗೆ ತಲೆನೋವಾಗಿದೆ.

ಪ್ರತಿದಿನ ಪ್ಯಾಂಟ್ ಶರ್ಟ್ ಧರಿಸಿದಾಗ ಮುಜುಗರವಾಗುತ್ತದೆ. 35 ವರ್ಷದ ನಂತರದ ಮಹಿಳೆಯರಲ್ಲಿ ಶಸ್ತ್ರ ಚಿಕಿತ್ಸೆಯಾಗಿ, ಬಿಳಿ ಮುಟ್ಟಿನ ತೊಂದರೆ ಇರುವವರಿಗೆ ಪ್ಯಾಂಟ್ ಶರ್ಟ್ ಧರಿಸಿ ಕರ್ತವ್ಯ ಕಷ್ಟವಾಗುತ್ತದೆ. ಗರ್ಭಕೋಶದ ತೊಂದರೆ ಹಾಗೂ ಪೈಲ್ಸ್ ಸಮಸ್ಯೆ ಇರುವವರು ಪ್ಯಾಂಟ್ ಶರ್ಟ್ ಧರಿಸುವುದು ಕಷ್ಟವಾಗುತ್ತದೆ. ಪ್ಯಾಂಟ್ ಶರ್ಟ್ ಧರಿಸಿ ಮುಷ್ಕರ ವೇಳೆ ಕೆಲಸ ಮಾಡುವುದು ಕಷ್ಟವಾಗುತ್ತೆ ಎಂದು ನೊಂದ ಮಹಿಳಾ ಪೊಲೀಸರಿಂದ ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸ್ಪಂದಿಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಬಾಯಿ ನಿಯಮ ಸಡಿಲಿಸುವಂತೆ ಡಿಜಿಪಿಗೆ ಪತ್ರ ಬರೆದಿದ್ದಾರೆ. ಮಹಿಳಾ ಪೊಲೀಸರ ಕಣ್ಣೀರ ಕಥೆ ಬಗ್ಗೆ ಸುವರ್ಣನ್ಯೂಸ್ ಸವಿವರವಾಗಿ ವರದಿ ಮಾಡಿತ್ತು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!