ರಾಜ್ಯಕ್ಕಿದು ಬೆಚ್ಚಿಬೀಳಿಸುವ ವರದಿ, 10 ಸಾವಿರಕ್ಕೂ ಅಧಿಕ ಕಂದಮ್ಮಗಳು ನಾಪತ್ತೆ

Published : Feb 12, 2024, 12:49 PM ISTUpdated : Feb 12, 2024, 01:11 PM IST
ರಾಜ್ಯಕ್ಕಿದು ಬೆಚ್ಚಿಬೀಳಿಸುವ ವರದಿ, 10 ಸಾವಿರಕ್ಕೂ ಅಧಿಕ ಕಂದಮ್ಮಗಳು ನಾಪತ್ತೆ

ಸಾರಾಂಶ

ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಮಕ್ಕಳು ನಾಪತ್ತೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಸಂಖ್ಯೆ ಏರಿಕೆಯಾಗುತ್ತಿದೆ. 2018 ರಿಂದ 2023ರ ತನಕ ಬರೋಬ್ಬರಿ 10,687 ಮಕ್ಕಳು ನಾಪತ್ತೆಯಾಗಿದ್ದಾರೆ. ಇದರಲ್ಲಿ ಬರೋಬ್ಬರಿ 1578 ಕಂದಮ್ಮಗಳು ಇನ್ನೂ ಪತ್ತೆಯಾಗಿಲ್ಲ.

ಬೆಂಗಳೂರು (ಫೆ.12): ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಮಕ್ಕಳು ನಾಪತ್ತೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಸಂಖ್ಯೆ ಏರಿಕೆಯಾಗುತ್ತಿದೆ. 2018 ರಿಂದ 2023ರ ತನಕ ಬರೋಬ್ಬರಿ 10,687 ಮಕ್ಕಳು ನಾಪತ್ತೆಯಾಗಿದ್ದಾರೆ. ಇದರಲ್ಲಿ ಬರೋಬ್ಬರಿ 1578 ಕಂದಮ್ಮಗಳು ಇನ್ನೂ ಪತ್ತೆಯಾಗಿಲ್ಲ.

ರಾಜ್ಯಪಾಲ ಭಾಷಣದಲ್ಲಿ ಕೇಂದ್ರದ ವಿರುದ್ಧ ಟಾಕ್‌ಫೈಟ್‌, ತೆರಿಗೆ ವಿಚಾರದಲ್ಲಿ ಕರ್ನಾಟಕಕ್ಕೆ ತಾರತಮ್ಯ ಉಲ್ಲೇಖ

ಮಕ್ಕಳ ನಾಪತ್ತೆ ಪ್ರಕರಣದ ಅಂಕಿ ಅಂಶ ಬೆಚ್ಚಿ ಬೀಳಿಸುವಂತಿದೆ. ರಾಜಧಾನಿಯಲ್ಲಿ 3571  ಮಕ್ಕಳ ಮಿಸ್ಸಿಂಗ್ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಕಂದಮ್ಮಗಳ ಪೈಕಿ ಹೆಣ್ಣು ಮಕ್ಕಳೇ ಅಧಿಕ ಸಂಖ್ಯೆಯಲ್ಲಿದ್ದಾರೆ. 3,277  ಗಂಡು ಮಕ್ಕಳು, 7410  ಹೆಣ್ಣು ಮಕ್ಕಳು ಕಣ್ಮರೆಯಾಗಿದ್ದಾರೆ.  ಇದರಲ್ಲಿ  ಬರೋಬ್ಬರಿ 1,578 ಮಕ್ಕಳು ಇನ್ನೂ ಪತ್ತೆಯಾಗಿಲ್ಲ. 383 ಗಂಡು ಮಕ್ಕಳು ,586 ಹೆಣ್ಣು ಮಕ್ಕಳು ಏನಾದವು? ಎಲ್ಲಿ ಹೋದವು ಎಂಬ ಪ್ರಶ್ನೆಗೆ ಉತ್ತರವಿಲ್ಲ. ಕೆಲ ಮಕ್ಕಳ ಕಣ್ಮರೆಯ ಹಿಂದಿನ ಕಾರಣವೇ ನಿಗೂಢವಾಗಿದೆ.

ಸಹೋದ್ಯೋಗಿ ಅಂತ್ಯಸಂಸ್ಕಾರಕ್ಕೆ ತೆರಳಿದ ರೈಲ್ವೆ ಸಿಬ್ಬಂದಿ, ಚಾಲಕರಿಲ್ಲದೆ ಮುಂಬೈನಲ್ಲಿ 147 ರೈಲು ಸಂಚಾರ ಸ್ಥಗಿತ!

ವರ್ಷಗಂಡುಹೆಣ್ಣು ಒಟ್ಟು
2018 404 468872
2019835 13172152
2020 432 11501582
20215011647 2148
202275318602613
2013352968 1320
ಒಟ್ಟು3277741010,687

ಈವರೆಗೆ ಪತ್ತೆಯಾಗಿರುವ ಪ್ರಕರಣಗಳು:

ವರ್ಷಗಂಡುಹೆಣ್ಣು ಒಟ್ಟು
2018378452830
2019781 12412022
202041010841494
202146715011968
202268215782260
2013176359535
ಒಟ್ಟು6215 62159109        

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌