
ಬೆಂಗಳೂರು(ಮಾ.12): ಕರ್ನಾಟಕ ರೈಲು ಮಾರ್ಗದಲ್ಲಿ ಎರಡು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿಯವರು ಮಾ. 12ರಂದು ಚಾಲನೆ ನೀಡಲಿದ್ದಾರೆ.
ಬೆಂಗಳೂರು-ಕಲಬುರಗಿ ಹಾಗೂ ಮೈಸೂರು- ಚೆನ್ನೈ ಮಾರ್ಗಗಳ ನಡುವೆ ಸಂಚರಿಸಲಿರುವ ಎರಡು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ.
ವಂದೇ ಭಾರತ್ ಸ್ಲೀಪರ್ ಬೋಗಿ ಬೆಂಗ್ಳೂರು ಬೆಮೆಲ್ನಲ್ಲಿ ಅಭಿವೃದ್ಧಿ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ಈ ಎರಡು ಸೇರ್ಪಡೆಯೊಂದಿಗೆ ಕರ್ನಾಟಕದಲ್ಲಿ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ ಏಳಕ್ಕೆ ಏರುತ್ತದೆ. ಮಂಗಳೂರು ಸೆಂಟ್ರಲ್ನಿಂದ ತಿರುವನಂತಪುರಂ ಸೆಂಟ್ರಲ್ಗೆ ವಿಸ್ತರಣೆಗೊಂಡ ಕೊಲ್ಲಂ-ತಿರುಪತಿ ಎಕ್ಸ್ಪ್ರೆಸ್ಗೂ ಈ ವೇಳೆ ಚಾಲನೆ ದೊರೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ