
ಬೆಂಗಳೂರು, (ಏ.05): ಕರ್ನಾಟಕದಲ್ಲೂ ಸಹ ಲೌಡ್ ಸ್ಪೀಕರ್ ಲಡಾಯಿ ಜೋರಾಗಿದೆ. ಆಜಾನ್ ಅವಾಜ್ ವಿರೊಧಿಸಿ ಹಿಂದುಗಳಿಂದ ಮಂತ್ರ ಪಠಣ..
Azaan Row: 'ಪೈಗಂಬರ್ ಕಾಲದಲ್ಲಿ ಮೈಕ್ ಇರಲಿಲ್ಲ' ಮೈಕ್ ಬ್ಯಾನ್ ಪರ ಸಿ.ಟಿ. ರವಿ ಬ್ಯಾಟಿಂಗ್
ಹೌದು...ಮುಸ್ಲಿಂ ಪ್ರಾರ್ಥನೆಗೆ ಪ್ರತಿಯಾಗಿ ಶಿವನಾಮ, ಜೈ ಶ್ರೀರಾಮ್ ಪಾರ್ಥನೆಗೆ ಹಿಂದೂಗಳು ಮುಂದಾಗಿದ್ದಾರೆ. ಆದ್ರೆ, ಮಂತ್ರ ಪಠಣಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ