ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Published : Aug 14, 2022, 11:35 AM IST
ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಾರಾಂಶ

ವೃತ್ತಿಯಲ್ಲಿ ಗಣನೀಯ ಸೇವೆಸಲ್ಲಿದ ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪದಕ ಘೋಷಣೆ

ಬೆಂಗಳೂರು(ಆ.14):  ದೇಶ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರತಿವರ್ಷ ನೀಡಲಾಗುವ ಪೊಲೀಸರ ಗಣನೀಯ ಸೇವೆಯ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ವೃತ್ತಿಯಲ್ಲಿ ಗಣನೀಯ ಸೇವೆಸಲ್ಲಿದ ಪೊಲೀಸ್‌ ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪ್ರಶಂಸನೀಯ ಪದಕ ಘೋಷಿಸಿದೆ. ಇದರಲ್ಲಿ ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪ್ರಶಂಸನೀಯ ಪದಕ ಲಭಿಸಿದೆ.

ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಪಟ್ಟಿ ಇಂತಿದೆ

*  ನಂಜಪ್ಪ ಶ್ರೀನಿವಾಸ್, ಎಸ್‌ಪಿ ಮತ್ತು ಪ್ರಿನ್ಸಿಪಲ್ ಪೊಲೀಸ್ ತರಬೇತಿ ಶಾಲೆ ಕಡೂರು.
*  ಪ್ರತಾಪ್ ಸಿಂಗ್ ತುಕರಾಮ್ ತೋರಾಟ್, ಡಿವೈಎಸ್ ಪಿ, ಐಎಸ್ ಡಿ.
*  ನಂಬೂರು ಶ್ರೀನಿವಾಸ್ ರೆಡ್ಡಿ, ಡಿವೈಎಸ್ ಪಿ, ಸಿಐಡಿ ಫಾರೆಸ್ಟ್ ಸೆಲ್
*  ನರಸಿಂಹಮೂರ್ತಿ ಪಿಳ್ಳಮುನಿಯಪ್ಪ, ಡಿವೈಎಸ್ ಪಿ ಸಿಐಡಿ
*  ಪ್ರಕಾಶ್ .ಆರ್, ಡಿವೈಎಸ್ ಪಿ ಎಸಿಬಿ
*  ಶಿವಕುಮಾರ್ ಟಿ ಎಂ, ಎಸಿಪಿ ಸುಬ್ರಮಣ್ಯಪುರ ಬೆಂಗಳೂರು
* ಝಾಕೀರ್ ಹುಸೇನ್, ಎಸಿಪಿ ಕಲಬುರಗಿ ಉಪವಿಭಾಗ
*  ರಾಘವೇಂದ್ರ ರಾವ್, ಎಸಿಪಿ, ಬೆರಳಚ್ಚು ವಿಭಾಗ ಬೆಂಗಳೂರು
*  ರಾಜಚಿಕ್ಕಹನುಮೇಗೌಡ, ಇನ್ಸ್‌ಪೆಕ್ಟರ್ ವಿದ್ಯಾರಣ್ಯಪುರ ಮೈಸೂರು
*  ಡಿ ಬಿ ಪಾಟೀಲ್, ಸರ್ಕಲ್ ಇನ್ಸ್‌ಪೆಕ್ಟರ್, ವಿಜಯಪುರ ರೈಲ್ವೆ
*  ಮಹಮ್ಮದ್ ಅಲಿ, ಇನ್ಸ್‌ಪೆಕ್ಟರ್ ಎಸಿಬಿ
*  ರವಿ ಬೆಳವಾಡಿ, ಇನ್ಸ್‌ಪೆಕ್ಟರ್ ಶೃಂಗೇರಿ ಪೊಲೀಸ್ ಠಾಣೆ
*  ಮುಪೀದ್ ಖಾನ್, ಸ್ಪೆಷಲ್ ಆರ್ ಪಿಐ, ಕೆಎಸ್ಆರ್ ಪಿ
*  ಮುರಳಿ ರಾಮಕೃಷ್ಣಪ್ಪ, ಸ್ಪೆಷಲ್ ಎಆರ್ ಎಸ್ಐ, ಕೆಎಸ್ಆರ್ ಪಿ
* ಮಹದೇವಯ್ಯ, ಎಆರ್ ಎಸ್ಐ ಕೆಎಸ್ಆರ್ ಪಿ
*  ಡಿ.ಬಿ. ಶಿಂಧೆ, ಎಎಸ್ಐ ಬೆಳಗಾವಿ ಸ್ಪೆಷಲ್ ಬ್ರಾಂಚ್
*  ರಂಜಿತ್ ಶೆಟ್ಟಿ, ಎಎಸ್ಐ ಕೆಂಪೇಗೌಡನಗರ ಪೊಲೀಸ್ ಠಾಣೆ
*  ಬಸವರಾಜು .ಬಿ, ಸ್ಪೆಷಲ್ ಎಆರ್ ಎಸ್ಐ ರಾಜ್ಯ ಗುಪ್ತದಳ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ