ರಾಜ್ಯದ ವಿವಿಧೆಡೆ ಇನ್ನೂ 2 ದಿನ ಮಳೆ ಸಿಡಿಲು ಎಚ್ಚರಿಕೆ

Published : Nov 19, 2018, 09:44 AM IST
ರಾಜ್ಯದ ವಿವಿಧೆಡೆ ಇನ್ನೂ 2 ದಿನ ಮಳೆ ಸಿಡಿಲು ಎಚ್ಚರಿಕೆ

ಸಾರಾಂಶ

ಗಜ ಚಂಡ ಮಾರುತ ತಮಿಳುನಾಡಿಗೆ ಅಪ್ಪಳಿಸಿ ಈಗಾಗಲೇ ಭಾರೀ ಅವಾಂತರವನ್ನು ಸೃಷ್ಟಿ  ಮಾಡಿದೆ. ಇದೇ ವೇಳೆ ರಾಜ್ಯದಲ್ಲಿ ಇನ್ನೂ ಕೂಡ 2 ದಿನ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು: ‘ಗಜ’ ಚಂಡಮಾರುತದ ಪ್ರಭಾವದಿಂದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ. 

ಮತ್ತೆ ವಾಯುಭಾರ ಕುಸಿತ:  ಗಜ ಚಂಡಮಾರುತ ಪ್ರಭಾವ ತಗ್ಗುತ್ತಿದ್ದಂತೆ ಬಂಗಾಳಕೊಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದೆ.

ನ.19 ಮತ್ತು 20 ರ ನಂತರ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿ ಮೂಲಕ ಭೂ ಭಾಗವನ್ನು ಪ್ರವೇಶಿಸಲಿದೆ ಎಂದು ಕೆಎಸ್ ಎನ್‌ಡಿಎಂಸಿ ತಿಳಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!