
ಬೆಂಗಳೂರು(ಮೇ.30): ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೊತ್ತಿ ಉರಿಯುತ್ತಿದ್ದರೂ ಸಹಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಲ್ ಆಗಿದ್ದಾರೆ. ಈ ಸಂಕಷ್ಟದ ಸಂದರ್ಭದಲ್ಲಿ ಬಿಎಸ್ವೈ ಏನು ಮಾಡಬಹುದು ಎನ್ನುವ ಕುತೂಹಲ ಜೋರಾಗಿದೆ.
ಆಡಳಿತರೂಢ ಕೆಲ ಅತೃಪ್ತ ಬಿಜೆಪಿ ಶಾಸಕರು ಬೆಳಗಾವಿ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಕೊರೋನಾ ಸಂಕಷ್ಟದ ಸಮಯದಲ್ಲಿ ಬಿಜೆಪಿ ಕೆಲ ನಾಯಕರ ಭಿನ್ನಮತ ಯಾವ ಹಂತಕ್ಕೆ ತಲುಪಬಹುದು ಎನ್ನುವ ಅಂದಾಜು ಸದ್ಯಕ್ಕಂತು ತಿಳಿಯುತ್ತಿಲ್ಲ.
ಮೈಸೂರು ಝೂಗೆ 2.85 ಕೋಟಿ ರೂ. ದೇಣಿಗೆ ಸಂಗ್ರಹಿಸಿ ನೀಡಿದ ಸಚಿವ ಸೋಮಶೇಖರ್
ಈ ಕಾರಣದಿಂದಾಗಿ ಬಿ.ಎಸ್. ಯಡಿಯೂರಪ್ಪ ಯಾವ ತೀರ್ಮಾನ ತೆಗೆದುಕೊಳ್ಳಬಹುದು? ಬಿಎಸ್ವೈ ಮುಂದಿರುವ ದಾರಿಗಳೇನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ