
ಬಲಿಯಾ (ಸೆ.03): ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಕಾಯ್ದೆ ವಿರೋಧಿಸಿ ಸೆ.8ರಂದು ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಆರ್ಎಸ್ಎಸ್ ಬೆಂಬಲಿತ ರೈತ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಹೇಳಿದೆ.
ಕನಿಷ್ಟಬೆಂಬಲ ಬೆಲೆ ಕುರುತಾಗಿ ಕೃಷಿ ಕಾಯ್ದೆಗಳು ಗಮನಹರಿಸಿಲ್ಲ. ಬೆಳೆ ಬೆಳೆಯಲು ಖರ್ಚಾಗುವ ವೆಚ್ಚವನ್ನು ಗಮನಿಸಿ ಕನಿಷ್ಟಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು.
ಒಬಿಸಿ ಮಸೂದೆಗೆ ರಾಷ್ಟ್ರಪತಿ ಸಹಿ ಬಾಕಿ: ರಾಜ್ಯಸಭೆಯಲ್ಲೂ ವಿಧೇಯಕ ಅಂಗೀಕಾರ
ಹೊಸ ಕಾಯ್ದೆಗಳಲ್ಲೂ ಸರ್ಕಾರ ಈ ಅಂಶವನ್ನು ಸೇರಿಸಬೇಕು. ಈ ಬೇಡಿಕೆಯನ್ನು ಪೂರೈಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 8ರಂದು ಧರಣಿ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಸಂಘದ ಖಜಾಂಚಿ ಯುಗಲ್ ಕಿಶೋರ್ ಮಿಶ್ರಾ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ