ತುಮಕೂರು: ಮಾರ್ಗ ಬದಲಾವಣೆ; ಯಾರು ಹೇಗೆ ಹೋಗ್ಬೇಕು? ಫುಲ್ ಡೀಟೆಲ್ಸ್...

Jan 21, 2019, 4:38 PM IST

ಸಿದ್ಧಗಂಗಾ ಶ್ರೀ ನಿಧನಹೊಂದಿರುವ ಹಿನ್ನೆಲೆಯಲ್ಲಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಮಠಕ್ಕೆ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ತುಮಕೂರು ನಗರಾದಾದ್ಯಂತ ಟ್ರಾಫಿಕ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ತುಮಕೂರು ಹಾದು ಹೋಗುವ ವಾಹನಗಳಿಗೆ ಮಾರ್ಗ ಬದಲಾವಣೆ, ದಾಸೋಹ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾರ್ಯಾರು ಹೇಗೆ ಬರ್ಬೇಕು? ಪಾರ್ಕಿಂಗ್ ಎಲ್ಲಿ ಮಾಡ್ಬೇಕು? ಪರ್ಯಾಯ ಮಾರ್ಗಗಳೇನು? ಇಲ್ಲಿದೆ ಫುಲ್ ಡೀಟೆಲ್ಸ್...