ದೊಡ್ ಗೌಡ್ರು ಮೈಸೂರಿಂದ ಎಲೆಕ್ಷನ್ ನಿಲ್ತಾರಾ?: ಸಿದ್ದು ಕೋಪ ನೋಡಿ!

Published : Mar 05, 2019, 05:45 PM ISTUpdated : Mar 05, 2019, 06:17 PM IST
ದೊಡ್ ಗೌಡ್ರು ಮೈಸೂರಿಂದ ಎಲೆಕ್ಷನ್ ನಿಲ್ತಾರಾ?: ಸಿದ್ದು ಕೋಪ ನೋಡಿ!

ಸಾರಾಂಶ

ಮೈಸೂರಿನಿಂದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸ್ಪರ್ಧೆ?| ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ| ಮೈಸೂರಿನಿಂದ ದೇವೇಗೌಡ ಸ್ಪರ್ಧಿಸಲ್ಲ ಎಂದ ಸಿದ್ದರಾಮಯ್ಯ| ಮೈಕ್ ದೂರ ತಳ್ಳಿ ಕಾರು ಏರಿ ಹೊರಟ ಸಿದ್ದರಾಮಯ್ಯ|

ಮಲ್ಲಿಕಾರ್ಜನ ಹೊಸಮನಿ

ಬಾಗಲಕೋಟೆ(ಮಾ.05): ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮೈಸೂರಿನಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಉತ್ತರ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ದೇವೇಗೌಡರು ಮೈಸೂರಿನಿಂದ ಲೋಕಸಭೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದರು.

"

ದೇವೇಗೌಡರು ಮೈಸೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಸಚಿವ ಜಿಟಿಡಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ. ಈ ರೀತಿ ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಸಿಡಿಮಿಡಿಗೊಂಡರು.

ಆದರೂ ಪತ್ರಕರ್ತರು ಪಟ್ಟು ಬಿಡದೆ ಪ್ರಶ್ನೆ ಕೇಳಿದಾಗ ಮೈಕ್ ದೂರ ಸರಿಸಿ ಸಿದ್ದರಾಮಯ್ಯ ಕಾರಿನಲ್ಲಿ ಹೊರಟು ಹೋದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ