ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ

Published : Jun 20, 2020, 02:44 PM ISTUpdated : Jul 10, 2020, 06:22 PM IST
ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ

ಸಾರಾಂಶ

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

ಮಣ್ಣೆತ್ತಿನ ಅಮಾವಾಸ್ಯೆ ದಿನ ರಾಹುಗ್ರಸ್ಥ ಸೂರ್ಯ ಗ್ರಹಣ ಸಂಭವಿಸಲಿದೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗ್ರಹಣ ಸಂಬಂಧ ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿಲ್ಲ. ಕುದ್ರೋಳಿ ಗೋಕರ್ಣನಾಥ ದೇಗುಲದಲ್ಲಿ ವಿಶೇಷ ಪೂಜೆ ಇಟ್ಟುಕೊಳ್ಳಲಾಗಿದೆ. ಭಕ್ತರಿಗೆ ದರ್ಶನಕ್ಕೂ ಅವಕಾಶ ಮಾಡಿಕೊಡಲಾಗುತ್ತದೆ. 

"

ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿಯೂ ವಿಶೇಷ ಪೂಜೆ ಇರುವುದಿಲ್ಲ. ಗ್ರಹಣ ಕಾಲದಲ್ಲಿ ಬಂದ್ ಆಗಿರುತ್ತದೆ. ಗ್ರಹಣ ಮೋಕ್ಷದ ನಂತರ ತೆರೆಯಲಾಗುತ್ತದೆ. ಕೊರೊನಾ ಹಿನ್ನಲೆಯಲ್ಲಿ ಶನಿವಾರ, ಭಾನುವಾರ ಭಕ್ತರಿಗೆ ಅವಕಾಶ ನಿಷೇಧಿಸಲಾಗಿದೆ. 

"

ಬೆಂಗಳೂರಿನ ಬುಲ್ ಟೆಂಪಲ್‌ನಲ್ಲಿ ಗ್ರಹಣದ ಬಳಿಕ ರುದ್ರಾಭಿಷೇಕ ನಡೆಯಲಿದೆ. ಸಂಜೆ 5 ಗಂಟೆ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

"

ಉತ್ತರ ಭಾರತದ ಕಡೆ ಸೂರ್ಯ ಗ್ರಹಣ ಎಫೆಕ್ಟ್‌ ಹೆಚ್ಚಾಗಿದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ. ಗ್ರಹಣ ಪ್ರಯುಕ್ತ ವಿಶೇಷ ಪೂಜೆ ಇಟ್ಟುಕೊಳ್ಳಲಾಗಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

State News Live: ಸಾಲಮನ್ನಾಕ್ಕೆ ನೆರವು ಕೇಳಿ ಕೇಂದ್ರಕ್ಕೆ ರಾಜ್ಯದ ಸರ್ವಪಕ್ಷ ನಿಯೋಗ: ಸಿಎಂ
ಕರ್ನಾಟಕ ಜನತೆಗೆ ಬಸ್ ದರ ಏರಿಕೆ ಶಾಕ್? ಶೀಘ್ರದಲ್ಲೇ ಟಿಕೆಟ್ ಬೆಲೆ ಹೆಚ್ಚಳ ಸೂಚಿಸಿದ ಸಚಿವ