ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

Published : Dec 08, 2018, 12:43 PM ISTUpdated : Dec 08, 2018, 01:28 PM IST

ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚೆನ್ನೈ[ಡಿ.08]: ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಿದ್ದಗಂಗಾ ಶ್ರೀಗಳಿಗೆ ಬೈಪಾಸ್ ಸರ್ಜರಿ ಅಗತ್ಯವಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ಬಳಿಕ ನಗುಮೊಗದಿಂದ ಹೊರಬಂದ ಡಾ. ಮೊಹಮ್ಮದ್ ರೇಲಾಆಪರೇಷನ್ ಸಕ್ಸಸ್ ಎಂದಾಕ್ಷಣ ಭಕ್ತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಶ್ರೀಗಳನ್ನು ಸದ್ಯ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರ ಬಂದ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!