ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

Published : Dec 08, 2018, 12:43 PM ISTUpdated : Dec 08, 2018, 01:28 PM IST

ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚೆನ್ನೈ[ಡಿ.08]: ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಿದ್ದಗಂಗಾ ಶ್ರೀಗಳಿಗೆ ಬೈಪಾಸ್ ಸರ್ಜರಿ ಅಗತ್ಯವಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ಬಳಿಕ ನಗುಮೊಗದಿಂದ ಹೊರಬಂದ ಡಾ. ಮೊಹಮ್ಮದ್ ರೇಲಾಆಪರೇಷನ್ ಸಕ್ಸಸ್ ಎಂದಾಕ್ಷಣ ಭಕ್ತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಶ್ರೀಗಳನ್ನು ಸದ್ಯ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರ ಬಂದ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!