ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

Published : Dec 08, 2018, 12:43 PM ISTUpdated : Dec 08, 2018, 01:28 PM IST

ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚೆನ್ನೈ[ಡಿ.08]: ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಿದ್ದಗಂಗಾ ಶ್ರೀಗಳಿಗೆ ಬೈಪಾಸ್ ಸರ್ಜರಿ ಅಗತ್ಯವಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ಬಳಿಕ ನಗುಮೊಗದಿಂದ ಹೊರಬಂದ ಡಾ. ಮೊಹಮ್ಮದ್ ರೇಲಾಆಪರೇಷನ್ ಸಕ್ಸಸ್ ಎಂದಾಕ್ಷಣ ಭಕ್ತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಶ್ರೀಗಳನ್ನು ಸದ್ಯ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರ ಬಂದ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!