ಸಂಡೇ ಲಾಕ್‌ಡೌನ್: ಬೇರೆ ಬೇರೆ ಜಿಲ್ಲೆಗಳಲ್ಲಿ ಹೀಗಿದೆ ರೆಸ್ಪಾನ್ಸ್..!

Suvarna News   | Asianet News
Published : Jul 12, 2020, 12:45 PM IST
ಸಂಡೇ ಲಾಕ್‌ಡೌನ್: ಬೇರೆ ಬೇರೆ ಜಿಲ್ಲೆಗಳಲ್ಲಿ ಹೀಗಿದೆ ರೆಸ್ಪಾನ್ಸ್..!

ಸಾರಾಂಶ

ಕೊರೊನಾ ಹತೋಟಿಗೆ ತರಲು ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ವೀಕೆಂಡ್ ಜನರ ಸಂಚಾರ ಎಂದಿಗಿಂತ ಹೆಚ್ಚಾಗಿರುವುದರಿಂದ ಕೊರೊನಾ ಇನ್ನಷ್ಟು ಹರಡಬಹುದೆಂಬ ಉದ್ದೇಶದಿಂದ ಭಾನುವಾರ ಲಾಕ್‌ಡೌನ್‌ಗೆ ನಿರ್ಧರಿಸಲಾಗಿದೆ. ಈ ಲಾಕ್‌ಡೌನ್‌ಗೆ ಕೆಲವು ಕಡೆ ಉತ್ತಮ ಪ್ರತಿಕ್ರಿಯೆ ಸಿಕ್ಕರೆ ಇನ್ನು ಕೆಲವು ಕಡೆ ಜನ ಡೋಂಟ್ ಕೇರ್ ಅಂತಿದ್ದಾರೆ. ಜಿಲ್ಲಾವಾರು ಚಿತ್ರಣ ಇಲ್ಲಿದೆ ನೋಡಿ..!  

ಕೊರೊನಾ ಹತೋಟಿಗೆ ತರಲು ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ವೀಕೆಂಡ್ ಜನರ ಸಂಚಾರ ಎಂದಿಗಿಂತ ಹೆಚ್ಚಾಗಿರುವುದರಿಂದ ಕೊರೊನಾ ಇನ್ನಷ್ಟು ಹರಡಬಹುದೆಂಬ ಉದ್ದೇಶದಿಂದ ಭಾನುವಾರ ಲಾಕ್‌ಡೌನ್‌ಗೆ ನಿರ್ಧರಿಸಲಾಗಿದೆ. ಈ ಲಾಕ್‌ಡೌನ್‌ಗೆ ಕೆಲವು ಕಡೆ ಉತ್ತಮ ಪ್ರತಿಕ್ರಿಯೆ ಸಿಕ್ಕರೆ ಇನ್ನು ಕೆಲವು ಕಡೆ ಜನ ಡೋಂಟ್ ಕೇರ್ ಅಂತಿದ್ದಾರೆ. ಜಿಲ್ಲಾವಾರು ಚಿತ್ರಣ ಇಲ್ಲಿದೆ ನೋಡಿ..!

ಶಿವಮೊಗ್ಗದಲ್ಲಿ ಸಂಡೇ ಲಾಕ್‌ಡೌನ್‌ಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಆಟೋ ಹಾಗೂ ಬೈಕ್ ಸಂಚಾರ ವಿರಳವಾಗಿದೆ. 

"

ಪೊಲೀಸ್ ಗಸ್ತು ಇದ್ದರೂ ಬೀದರ್‌ನಲ್ಲಿ ಸಂಡೇ ಲಾಕ್‌ಡೌನ್‌ಗೆ ಡೋಂಟ್ ಕೇರ್..! ಜನ ಎಂದಿನಂತೆ ಓಡಾಡುತ್ತಿದ್ದಾರೆ. 

ಉಡುಪಿಯಲ್ಲಿ ಸಂಡೇ ಲಾಕ್‌ಡೌನ್‌ಗೆ ಮಳೆಯೂ ಸಾಥ್ ನೀಡಿದೆ. ಮಳೆಯಿಂದಾಗಿ ಜನ ರಸ್ತೆಗೆ ಇಳಿದಿಲ್ಲ. 

ಬಾಗಲಕೋಟೆಯಲ್ಲಿ ಸಂಡೇ ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 

ಕುಂದಾನಗರಿಯಲ್ಲಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ಸಿಗುತ್ತಿದೆ. ಖಾಸಗಿ ಬಸ್, ಆಟೋ ಹಾಗೂ ಕ್ಯಾಬ್ ಸಂಚಾರ ಬಂದ್ ಆಗಿದೆ. 

ಮಂಡ್ಯದ ಚಿತ್ರಣವಿದು

ವೀಕೆಂಡ್ ಲಾಕ್‌ಡೌನ್‌ಗೆ ಕೋಟೆನಾಡು ಚಿತ್ರದುರ್ಗ ಸಂಪೂರ್ಣ ಸ್ತಬ್ಧ 

ಕೊಪ್ಪಳದಲ್ಲಿ ಲಾಕ್‌ಡೌನ್‌ಗೆ ಡೋಂಟ್‌ ಕೇರ್..!

ಬಳ್ಳಾರಿಯಲ್ಲಿ ಅನಗತ್ಯವಾಗಿ ಓಡಾಡುವವರಿಗೆ ಖಾಕಿ ಏಟಿನ ಪಾಠ ಕಲಿಸಿದೆ. 

ಲಾಕ್‌ಡೌನ್‌ ಇದ್ರೂ ಆನೇಕಲ್‌ನಲ್ಲಿ ಎಂದಿನಂತಿದೆ ವಾಹನ ಸಂಚಾರ 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ