'ಪ್ಯಾಲೆಸ್ತೇನ್ ಧ್ವಜ ಹಿಡಿದ್ರೆ ತಪ್ಪೇನಿಲ್ಲ..' ಚರ್ಚೆಗೆ ಗ್ರಾಸವಾದ ಸಚಿವ ಜಮೀರ್ ಸಮರ್ಥನೆ!

Published : Sep 20, 2024, 07:40 AM ISTUpdated : Sep 20, 2024, 07:55 AM IST
'ಪ್ಯಾಲೆಸ್ತೇನ್ ಧ್ವಜ ಹಿಡಿದ್ರೆ ತಪ್ಪೇನಿಲ್ಲ..' ಚರ್ಚೆಗೆ ಗ್ರಾಸವಾದ ಸಚಿವ ಜಮೀರ್ ಸಮರ್ಥನೆ!

ಸಾರಾಂಶ

ಪ್ಯಾಲೆಸ್ಟೈನ್ ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ವಿ ಆರ್ ವಿತ್ ಪ್ಯಾಲೆಸ್ಟೈನ್ ಅಂತ ಹೇಳಿದೆ, ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದಿದ್ದಾರೆ. ಧ್ವಜ ಹಿಡಿದಿದ್ರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದು ವಕ್ಫ್‌ ಖಾತೆ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ.

ಕಲಬುರಗಿ (ಸೆ.20): ಪ್ಯಾಲೆಸ್ಟೈನ್ ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ವಿ ಆರ್ ವಿತ್ ಪ್ಯಾಲೆಸ್ಟೈನ್ ಅಂತ ಹೇಳಿದೆ, ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದಿದ್ದಾರೆ. ಧ್ವಜ ಹಿಡಿದಿದ್ರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದು ವಕ್ಫ್‌ ಖಾತೆ ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ.

ರಾಜ್ಯದ ಹಲವಡೆ ಕಿಡಿಗೇಡಿಗಳಿಂದ ಪ್ಯಾಲೆಸ್ಟೈನ್ ಧ್ವಜ ಹಾರಿಸುತ್ತಿರುವ ಬಗ್ಗೆ ಸಚಿವ ಜಮೀರ್‌ ಅಹ್ಮದ್‌ ಸಮರ್ಥಿಸಿಕೊಂಡ ಸಚಿವ, ಬೇರೆ ದೇಶದ ಪರ ಘೋಷಣೆ ಕೂಗಬಾರದು. ಕೂಗಿದ್ರೆ ಅಂತವರು ದೇಶದ್ರೋಹಿಗಳು ಅವರು ಯಾರೇ ಆಗಿರಲಿ ಗಲ್ಲು ಶಿಕ್ಷೆಯಾಗಬೇಕು ನಾನು ಮೊದಲು ಹಿಂದೂಸ್ತಾನಿ, ಕನ್ನಡಿಗ ಆಮೇಲೆ ಮುಸ್ಲಿಂ. ಯಾರೇ ಆದ್ರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಕುಮಾರಸ್ವಾಮಿಯಂತಹ ರಾಜಕಾರಣಿಗಳಿಂದಲೇ ಗಲಭೆಗಳು ಆಗೋದು: ಸಚಿವ ಜಮೀರ್ ಅಹ್ಮದ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ರಾಜ್ಯದಲ್ಲಿ ಭ್ರಷ್ಟರ ವಿರುದ್ಧ ಸಮರ: ಕೆಪಿಎಸ್‌ಸಿ ಶಿವಶಂಕರಪ್ಪಗೆ ಇಡಿ ಗ್ರಿಲ್, ವಾಲ್ಮೀಕಿ ನಿಗಮದ ಸಚಿವ ನಾಗೇಂದ್ರಗೆ ವಿಪಕ್ಷ ಡ್ರಿಲ್!
Yettinahole project: ಎತ್ತಿನಹೊಳೆ ಕಾಮಗಾರಿ ಗುಣಮಟ್ಟಕ್ಕೆ ಕಾಂಗ್ರೆಸ್ಸಿಗರಿಂದಲೇ ತೀವ್ರ ಅಪಸ್ವರ!