ಟೊಮೆಟೊ ಬೆಳೆಗಾರರಿಗೆ ಶುರುವಾಗಿದೆ ಶುಕ್ರದೆಸೆ

Published : Jan 10, 2019, 11:56 AM ISTUpdated : Jan 10, 2019, 02:18 PM IST
ಟೊಮೆಟೊ ಬೆಳೆಗಾರರಿಗೆ ಶುರುವಾಗಿದೆ ಶುಕ್ರದೆಸೆ

ಸಾರಾಂಶ

ರಾಜ್ಯದಲ್ಲಿ ಚಳಿಯ ಎಫೆಕ್ಟ್ ನಿಂದಾಗಿ ಟೊಮೆಟೊ ಬೆಲೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದ್ದು, ರೈತರಿಗೆ ಶುಕ್ರದೆಸೆ ಆರಂಭವಾಗಿದೆ. 

ಕೋಲಾರ: ಪ್ರತಿ ಬಾರಿಯೂ ಬೆಲೆ ಕುಸಿತ ದಿಂದ ನಷ್ಟ ಮಾಡಿಕೊಳ್ಳುತ್ತಿದ್ದ ಟೊಮೆಟೋ ಬೆಳೆಗಾರರಿಗೀಗ ಶುಕ್ರದೆಸೆ. ವಾರದ ಹಿಂದೆ 20,  30ಕ್ಕೆ ಮಾರಾಟ ವಾಗುತ್ತಿದ್ದ ಪ್ರತಿ ಕೆ.ಜಿ.ಟೊಮೆಟೋ ಈಗ ದುಪ್ಪಟ್ಟು ದರಕ್ಕೆ ಖರೀದಿಯಾಗುತ್ತಿದೆ. 

"

ಕೆಲ ತಿಂಗಳ ಹಿಂದಷ್ಟೇ ರೈತರು ಬೆಳೆದ ಕಾಸೂ ಗಿಟ್ಟುತ್ತಿಲ್ಲ ಎಂದು ಆರೋಪಿಸಿ ಟೊಮೆಟೋವನ್ನು ರಸ್ತೆಗೆ ಸುರಿದು ಪ್ರತಿಭಟಿಸಿದ್ದರು. ಆದರೆ ಹೊಸ ವರ್ಷದ ಆರಂಭದಲ್ಲೇ ಭಾರೀ ಬೆಲೆ ಬೆಳೆ ಖರೀದಿಯಾಗುತ್ತಿರುವುದು ರೈತರಲ್ಲಿ ಹರ್ಷ ಮೂಡಿಸಿದೆ. 

ರಾಜ್ಯದಲ್ಲೇ ಅತಿ ಹೆಚ್ಚು ಟೊಮೆಟೋ ಬೆಳೆಯುವ ಜಿಲ್ಲೆ ಕೋಲಾರ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ರಾಜ್ಯಪಾಲರನ್ನು ಅಡ್ಡಗಟ್ಟಿ ಜುಬ್ಬಾ ಹರಿದುಕೊಂಡ ಬಿ.ಕೆ. ಹರಿಪ್ರಸಾದ್; ಅಡ್ಡ ಬಂದವರನ್ನ ಎತ್ತಿ ಹಾಕಿದ ಮಾರ್ಷಲ್‌ಗಳು