ಕಾಂಗ್ರೆಸ್ ನಾಯಕರು ಹಸಿದ ತೋಳ, ರಣಹದ್ದುಗಳಂತಾಗಿದ್ದಾರೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ ವಾಗ್ದಾಳಿ

Published : Oct 12, 2023, 07:49 PM IST
ಕಾಂಗ್ರೆಸ್ ನಾಯಕರು ಹಸಿದ ತೋಳ, ರಣಹದ್ದುಗಳಂತಾಗಿದ್ದಾರೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ ವಾಗ್ದಾಳಿ

ಸಾರಾಂಶ

ಕಾಂಗ್ರೆಸ್ ನಲ್ಲಿರುವ ನಾಯಕರು, ಸರ್ಕಾರ ಹಸಿದ ತೋಳಗಳಂ .ಹಸಿದ ತೋಳಕ್ಕೆ ಸಿಕ್ಕಿದ್ದನ್ನ ಹರಿದು ತಿನ್ನೋದಷ್ಟೆ ಕೆಲಸ. ಆ ಕೆಲಸ ಕಾಂಗ್ರೆಸ್‌ನವ್ರು ಮಾಡ್ತಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಬಾಗಲಕೋಟೆ (ಅ.12): ಕಾಂಗ್ರೆಸ್ ನಲ್ಲಿರುವ ನಾಯಕರು, ಸರ್ಕಾರ ಹಸಿದ ತೋಳಗಳಂ .ಹಸಿದ ತೋಳಕ್ಕೆ ಸಿಕ್ಕಿದ್ದನ್ನ ಹರಿದು ತಿನ್ನೋದಷ್ಟೆ ಕೆಲಸ. ಆ ಕೆಲಸ ಕಾಂಗ್ರೆಸ್‌ನವ್ರು ಮಾಡ್ತಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ಆರೋಪ  ಬಳಿಕ ಇದೀಗ ಶಾಸಕರ ಪಿಎಗಳ ಸರದಿ ವಿಚಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವ್ಯಕ್ತಿಗತವಾಗಿ ಯಾರ ಬಗ್ಗೆನೂ ನಾನು ಮಾತಾಡಲ್ಲ. ಕಾಂಗ್ರೆಸ್‌ ಸರ್ಕಾರದ ವ್ಯವಸ್ಥೆ ಬಗ್ಗೆ ಹೇಳ್ತಿದ್ದೇನೆ. ಇವರು(ಕಾಂಗ್ರೆಸ್ ನಾಯಕರು) ರಣ ಹದ್ದುಗಳಾಗಿದ್ದಾರೆ. ಸತ್ತು ಹೋದ ಪ್ರಾಣಿಗಳನ್ನ ರಣಹದ್ದು ಹರಿದು ತಿನ್ನೋದನ್ನ ನೋಡಿದ್ದಿರಾ ? ಅದೇ ತರಹ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಮಂತ್ರಿಗಳು, ಶಾಸಕರು, ಮುಖಂಡರು, ಕಾರ್ಯಕರ್ತರು, ಸಿಬ್ಬಂದಿ ವರ್ಗ ಕೂಡ ಸರ್ಕಾರವೆಂಬ ಸತ್ತ ಪ್ರಾಣಿಯನ್ನ ಹರಿದು ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ರಣಹದ್ದು ತೋಳಕ್ಕೆ ಹೋಳಿಸಿ ಕಾರಜೋಳ ವಾಗ್ದಾಳಿ ನಡೆಸಿದರು.

ಖರ್ಗೆ ಮುಳುಗುತ್ತಿರುವ ಹಡಗಿನ ಪ್ರೆಸಿಡೆಂಟ್: ಗೋವಿಂದ ಕಾರಜೋಳ

5 ತಿಂಗಳು ಪೂರ್ಣ ವರ್ಗಾವಣೆ ದಂಧೆಯಲ್ಲಿ ತೊಡಗಿಸಿಕೊಂಡಿದ್ರು. ನಾನು ವಿಧಾನಸೌದ ಕಡೆ ಹೋಗಲ್ಲ, ಯಾವ ಸರ್ಕಾರಿ ಕಚೇರಿ ಕಡೆಯೂ ಹೋಗಿಲ್ಲ. ನೀವೇ  ತೋರಿಸಿದ್ದನ್ನ ನೋಡಿದ್ದೇನೆ. ನಿತ್ಯ ಟ್ರಾನ್ಸಪರ್ ವರ್ಗಾವಣೆ ದಂಧೆ ನಡೆಯುತ್ತಲೇ ಇರುತ್ತೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಗ್ಯಾಸ್ ಸಿಲಿಂಡರ್ ಸ್ಫೋಟ - ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು