ಯೋಧನಿಗೆ ಥಳಿತ: ಬಸವರಾಜ್‌ ಬೊಮ್ಮಾಯಿ ರಾಜೀನಾಮೆಗೆ ಅಭಿಯಾನ..!

By Suvarna NewsFirst Published Apr 29, 2020, 6:43 PM IST
Highlights

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಆದ್ರೆ, ಇದೀಗ ರಾಜ್ಯ ಗೃಹ ಸಚಿವರ ರಾಜೀನಾಮೆ ಅಭಿಯಾನ ಶುರುವಾಗಿದೆ.

click me!