ಸಿಎಂ ನೇತೃತ್ವದ ಸಭೆಯಲ್ಲಿ ಉತ್ತರ ಕನ್ನಡ ಎಂಪಿ ಅನಂತ್‌ಕುಮಾರ್ ಹೆಗಡೆ

Published : Jul 09, 2021, 08:14 PM ISTUpdated : Jul 09, 2021, 08:21 PM IST
ಸಿಎಂ ನೇತೃತ್ವದ ಸಭೆಯಲ್ಲಿ ಉತ್ತರ ಕನ್ನಡ ಎಂಪಿ ಅನಂತ್‌ಕುಮಾರ್ ಹೆಗಡೆ

ಸಾರಾಂಶ

* ತಿಂಗಳುಗಳ ಬಳಿಕ ಸಿಎಂ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡ ಸಂಸದ ಅನಂತ್ ಕುಮಾರ್ ಹೆಗಡೆ *  ಅನಾರೋಗ್ಯದಿಂದ ಇತ್ತೀಚೆಗೆ ಸಭೆ ಸಮಾರಂಭಗಳಿಂದ ದೂರ ಉಳಿದಿದ್ದರು *  ಆರೋಗ್ಯ ಚೇತರಿಕೆ ಬಳಿಕ ಎಂದಿನಂತೆ ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಹೆಗಡೆ * ಉತ್ತರ ಕನ್ನಡದ ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ

ಬೆಂಗಳೂರು(ಜು. 09)  ತಿಂಗಳುಗಳ ಬಳಿಕ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ನೇತೃತ್ವದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಭಾಗಿಯಾಗಿದ್ದರು.

ಅನಾರೋಗ್ಯ ಕಾರಣದಿಂದ ಹೆಗಡೆ ಸಭೆ ಸಮಾರಂಭಗಳಿಂದ ದೂರ ಉಳಿದಿದ್ದರು. ಆರೋಗ್ಯ ಚೇತರಿಕೆ ಬಳಿಕ ಎಂದಿನಂತೆ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ.

ಹೋಳಿ ರಂಗಲ್ಲಿ ಮಿಂದೆದ್ದ ಉತ್ತರ ಕನ್ನಡ ಸಂಸದ

ಸಭೆಯಲ್ಲಿ ಸಾಗರಮಾಲಾ ಯೋಜನೆ ಅನುಷ್ಠಾನದ ಬಗ್ಗೆ ಚರ್ಚೆ ನಡೆದಿದೆ.  ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!