
ಬೆಂಗಳೂರು (ಮೇ.27): ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಒಂದು ದಿನದ ಪ್ರವಾಸಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಉಪರಾಷ್ಟ್ರಪತಿಗಳು ಭೇಟಿ ನೀಡುವ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಇನ್ಪೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಎಂ ಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ ಹಾಗೂ ವಿಂಡ್ ಟನಲ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಇಂದು ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪರ್ಯಾಯ ಮಾರ್ಗ ಬಳಸಲು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಹೇಗಿದೆ ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ