ಕಿಚ್ಚುಗುತ್ತಿ ಮಾರಮ್ಮಾ: ಸಾವಿನ ಧೂತ ಯಾರಮ್ಮಾ?

Dec 16, 2018, 4:11 PM IST

ಬೆಂಗಳೂರು(ಡಿ.16): ಜಿಲ್ಲೆಯ ಹನೂರು ಸಮೀಪದ ಸುಳ್ವಾಡಿ ಗ್ರಾಮ ಮಾರಮ್ಮನ ಪ್ರಸಾದ ಸೇವಿಸಿದ ಸುಮಾರು 65ಕ್ಕೂ ಹೆಚ್ಚು ಭಕ್ತರು ಆಸ್ಪತ್ರೆ ಸೇರಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ದೇವಸ್ಥಾನದ ಗೋಪುರ ಸಂಬಂಧ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಈ ಕಾರಣದಿಂದಾಗಿಯೇ ವಿಷ ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಘಟನೆ ಸಂಬಂಧ ಚಾಮರಾಜನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಕುರಿತ ಫುಲ್ ಡಿಟೇಲ್ಸ್ ನಿಮ್ಮ ಸುವರ್ಣ ಫೋಕಸ್‌ನಲ್ಲಿ..