ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

Published : Dec 27, 2018, 08:29 PM ISTUpdated : Dec 27, 2018, 08:40 PM IST

ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್‌ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಥ್ ನೀಡಿದ್ದಾರೆ.

ಬೆಂಗಳೂರು(ಡಿ.27): ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್ ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಾಥ್ ನೀಡಿದ್ದಾರೆ. ಇದು ಸಿಸಿಬಿ ಮತ್ತು ಸುವರ್ಣ ನ್ಯೂಸ್ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದ್ದು, ಸಂಕಷ್ಟದಲ್ಲಿದ್ದ ಮಹಿಳೆಯನ್ನು ಕರ್ನಾಟಕಕ್ಕೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಮಸ್ಕತ್‌ನಿಂದ ಕೊನೆಗೂ ನಂದಿನಿಯನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಕ್ಕೆ ಸುವರ್ಣನ್ಯೂಸ್‌ನ ಬಿಗ್ 3 ತಂಡಕ್ಕೆ ರಾಜ್ಯಾದ್ಯಂತ ಪ್ರಶಂಸೆಗಳ ಮಹಾಪುರವೇ ಹರಿದು ಬರುತ್ತಿದೆ.


ಈ ಕುರಿತು ಹೆಚ್ಚಿನ ವಿಡಿಯೋಗಾಗಿ ಈ ವಿಡಿಯೋ ನೋಡಿ...

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!