ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

Published : Dec 27, 2018, 08:29 PM ISTUpdated : Dec 27, 2018, 08:40 PM IST

ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್‌ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಥ್ ನೀಡಿದ್ದಾರೆ.

ಬೆಂಗಳೂರು(ಡಿ.27): ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್ ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಾಥ್ ನೀಡಿದ್ದಾರೆ. ಇದು ಸಿಸಿಬಿ ಮತ್ತು ಸುವರ್ಣ ನ್ಯೂಸ್ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದ್ದು, ಸಂಕಷ್ಟದಲ್ಲಿದ್ದ ಮಹಿಳೆಯನ್ನು ಕರ್ನಾಟಕಕ್ಕೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಮಸ್ಕತ್‌ನಿಂದ ಕೊನೆಗೂ ನಂದಿನಿಯನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಕ್ಕೆ ಸುವರ್ಣನ್ಯೂಸ್‌ನ ಬಿಗ್ 3 ತಂಡಕ್ಕೆ ರಾಜ್ಯಾದ್ಯಂತ ಪ್ರಶಂಸೆಗಳ ಮಹಾಪುರವೇ ಹರಿದು ಬರುತ್ತಿದೆ.


ಈ ಕುರಿತು ಹೆಚ್ಚಿನ ವಿಡಿಯೋಗಾಗಿ ಈ ವಿಡಿಯೋ ನೋಡಿ...

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!