ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

Published : Dec 27, 2018, 08:29 PM ISTUpdated : Dec 27, 2018, 08:40 PM IST

ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್‌ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಥ್ ನೀಡಿದ್ದಾರೆ.

ಬೆಂಗಳೂರು(ಡಿ.27): ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್ ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಾಥ್ ನೀಡಿದ್ದಾರೆ. ಇದು ಸಿಸಿಬಿ ಮತ್ತು ಸುವರ್ಣ ನ್ಯೂಸ್ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದ್ದು, ಸಂಕಷ್ಟದಲ್ಲಿದ್ದ ಮಹಿಳೆಯನ್ನು ಕರ್ನಾಟಕಕ್ಕೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಮಸ್ಕತ್‌ನಿಂದ ಕೊನೆಗೂ ನಂದಿನಿಯನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಕ್ಕೆ ಸುವರ್ಣನ್ಯೂಸ್‌ನ ಬಿಗ್ 3 ತಂಡಕ್ಕೆ ರಾಜ್ಯಾದ್ಯಂತ ಪ್ರಶಂಸೆಗಳ ಮಹಾಪುರವೇ ಹರಿದು ಬರುತ್ತಿದೆ.


ಈ ಕುರಿತು ಹೆಚ್ಚಿನ ವಿಡಿಯೋಗಾಗಿ ಈ ವಿಡಿಯೋ ನೋಡಿ...

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ