ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

Published : Dec 27, 2018, 08:29 PM ISTUpdated : Dec 27, 2018, 08:40 PM IST

ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್‌ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಥ್ ನೀಡಿದ್ದಾರೆ.

ಬೆಂಗಳೂರು(ಡಿ.27): ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್ ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಾಥ್ ನೀಡಿದ್ದಾರೆ. ಇದು ಸಿಸಿಬಿ ಮತ್ತು ಸುವರ್ಣ ನ್ಯೂಸ್ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದ್ದು, ಸಂಕಷ್ಟದಲ್ಲಿದ್ದ ಮಹಿಳೆಯನ್ನು ಕರ್ನಾಟಕಕ್ಕೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಮಸ್ಕತ್‌ನಿಂದ ಕೊನೆಗೂ ನಂದಿನಿಯನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಕ್ಕೆ ಸುವರ್ಣನ್ಯೂಸ್‌ನ ಬಿಗ್ 3 ತಂಡಕ್ಕೆ ರಾಜ್ಯಾದ್ಯಂತ ಪ್ರಶಂಸೆಗಳ ಮಹಾಪುರವೇ ಹರಿದು ಬರುತ್ತಿದೆ.


ಈ ಕುರಿತು ಹೆಚ್ಚಿನ ವಿಡಿಯೋಗಾಗಿ ಈ ವಿಡಿಯೋ ನೋಡಿ...

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ