ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

ಬಿಗ್ 3 ಆ್ಯಂಡ್ ಸಿಸಿಬಿ ಟೀಂ: ನಂದಿನಿ ವಾಪಸ್ ಕರುನಾಡಿಗೆ!

Published : Dec 27, 2018, 08:29 PM ISTUpdated : Dec 27, 2018, 08:40 PM IST

ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್‌ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಥ್ ನೀಡಿದ್ದಾರೆ.

ಬೆಂಗಳೂರು(ಡಿ.27): ಸುವರ್ಣ ನ್ಯೂಸ್ ಮಸ್ಕತ್ ಆಪರೇಷನ್ ಗೆ ಕೈ ಜೋಡಿಸಿದ ಸಿಸಿಬಿ ಪೊಲೀಸರು, ಸಾಮಾನ್ಯ ಮಹಿಳೆಯೊಬ್ಬಳ ಕಷ್ಟಕ್ಕೆ ಮೀಡಿದ ಬಿಗ್ 3ಗೆ ಸಾಥ್ ನೀಡಿದ್ದಾರೆ. ಇದು ಸಿಸಿಬಿ ಮತ್ತು ಸುವರ್ಣ ನ್ಯೂಸ್ ನಡೆಸಿದ ಜಂಟಿ ಕಾರ್ಯಾಚರಣೆಯಾಗಿದ್ದು, ಸಂಕಷ್ಟದಲ್ಲಿದ್ದ ಮಹಿಳೆಯನ್ನು ಕರ್ನಾಟಕಕ್ಕೆ ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದೆ. ಮಸ್ಕತ್‌ನಿಂದ ಕೊನೆಗೂ ನಂದಿನಿಯನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಕ್ಕೆ ಸುವರ್ಣನ್ಯೂಸ್‌ನ ಬಿಗ್ 3 ತಂಡಕ್ಕೆ ರಾಜ್ಯಾದ್ಯಂತ ಪ್ರಶಂಸೆಗಳ ಮಹಾಪುರವೇ ಹರಿದು ಬರುತ್ತಿದೆ.


ಈ ಕುರಿತು ಹೆಚ್ಚಿನ ವಿಡಿಯೋಗಾಗಿ ಈ ವಿಡಿಯೋ ನೋಡಿ...

ಬಿಗ್‌3ಗೆ ಗಲ್ಫ್‌ದಿಂದ ಬಂದ ಇ-ಮೇಲ್: ಕಾಪಾಡಿ ಎಂದಿದ್ದ ಮಹಿಳೆ!
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!